Friday, July 10, 2026

Bjp

Uttar Pradesh: ಸೆಂಟ್ರಲ್ ಜೈಲು ನೋಡಬೇಕು ಎಂದು ಪತ್ನಿ ಹಣೆಗೆ ಗನ್ ಇಟ್ಟ ಪತಿ: ಆಮೇಲೇನಾಯ್ತು..?

Uttar Pradesh: ಈ ಪ್ರಪಂಚದಲ್ಲಿ ಅದೆಂಥೆಂಥ ಜನರಿರುತ್ತಾರೆ ಅಂದ್ರೆ, ತಮ್ಮ ಖುಷಿಗಾಗಿ, ತಮ್ಮ ಸ್ವಾರ್ಥಕ್ಕಾಗಿ ಯಾವ ಕೆಲಸ ಮಾಡಲು ಕೂಡ ಹೇಸುವುದಿಲ್ಲ. ಅಂಥ ಪತಿಯೋರ್ವ ಸೆಂಟ್ರಲ್ ಜೈಲು ನೋಡಬೇಕು ಎಂದು, ಪತ್ನಿಯ ಹಣೆಗೆ ಗನ್ನಿಟ್ಟು, ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಉತ್ತರಪ್ರದೇಶದ ಇಟಾವಾ ಎಂಬಲ್ಲಿ ಈ ಘಟನೆ ನಡೆದಿದೆ. ಇದನ್ನು ನಾವು ವಿಚಿತ್ರ ಘಟನೆ ಅಂತಲೇ ಹೇಳಬಹುದು....

Hubli: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ, ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು. ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....

Uttara Pradesh: ಯೋಗಿಜಿ ನಮ್ಮನ್ನು ಕ್ಷಮಿಸಿ ಎಂದು ಪೋಸ್ಟರ್ ಹಿಡಿದು ಠಾಣೆಗೆ ಬಂದ ರೌಡಿಗಳು

Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್‌ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ. ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...

ಮೋನಾಲೀಸಾ ಮದುವೆ ಕೇಸ್: ಪತ್ನಿ ಪ್ರಬುದ್ಧೆ ಎಂದು ಪತಿಗೆ ಟ್ರಾನ್ಸಿಟ್ ಬೇಲ್ ಮಂಜೂರು ಮಾಡಿದ ಕೋರ್ಟ್

Kerala News: ಮಹಾಕುಂಭ ಮೇಳದ ಸಂದರ್ಭದಲ್ಲಿ ರುದ್ರಾಕ್ಷಿ ಮಾಲೆ ಮಾರಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ಬಳಿಕ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಮೋನಾಲೀಸಾ, ಇದೀಗ ತನ್ನ ಮದುವೆಯಿಂದಾಗಿ ಸುದ್ದಿಯಲ್ಲಿದ್ದಾಳೆ. ಮನೆಯವರ ವಿರುದ್ಧ ಹೋಗಿ ಮೋನಾಲೀಸಾ ಫರ್ಮಾನ್ ಎಂಬ ಸಹನಟನನ್ನು ಕೇರಳದ ದೇವಸ್ಥಾನದಲ್ಲಿ ವರಿಸಿದ್ದಳು. ಈ ವೇಳೆ ಅಲ್ಲಿನ ಪೋಲೀಸರ ಬಳಿ ತನ್ನ ತಂದೆ ತಾಯಿಯ...

ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಅರ್ಜಿಕೋರಿ ಕೋರ್ಟ್ ಮೆಟ್ಟಿಲೇರಿದ ಶುಭಪೂಂಜಾ-ಸುಮಂತ್

Sandalwood: ನಟಿ, ಬಿಗ್‌ಬಾಸ್ ಖ್ಯಾತಿಯ ಶುಭಪೂಂಜಾ ಮದುವೆಯಾಗಿ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಾಲ್ಕು ವರ್ಷದ ಹಿಂದೆ ಅಂದ್ರೆ, 2022ರ ಜನವರಿಯಲ್ಲಿ ಶುಭ ಪೂಂಜಾ ಉದ್ಯಮಿ ಸುಮಂತ್ ಬಿಲ್ಲವ ಅವರ ಜತೆ ವಿವಾಹವಾಗಿದ್ದರು. ಅದಕ್ಕೂ ಮುನ್ನ ಬಿಗ್‌ಬಾಸ್ ಕನ್ನಡ ಸ್ಪರ್ಧಿಯಾಗಿದ್ದ ಶುಭಪೂಂಜಾ, ಕಾರ್ಯಕ್ರಮದಲ್ಲೂ ತಾವು ಮದುವೆಯಾಗುವ ಹುಡುಗನನ್ನು ಪರಿಚಯಿಸಿ, ಅವನನ್ನು ನಾನು ಪ್ರೀತಿಯಿಂದ ಚಿನ್ನಿಬಾಂಬ್...

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ : ಅಭಿನಂಧಿಸಿ, ಅಭಿವೃದ್ಧಿಯೂ ಮುಖ್ಯ ಎಂದ ಆರ್.ಅಶೋಕ್

Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ. ಇದೇ ವೇಳೆ ಪ್ರತೀ ಬಾರಿ ಕಾಂಗ್ರೆಸ್ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಸುತ್ತಿದ್ದ ಆರ್.ಅಶೋಕ್ ,ಈ ಬಾರಿ ನೂತನ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಅಭಿವೃದ್ಧಿ ರೂಡ ಮುಖ್ಯ ಎಂದಿದ್ದಾರೆ. ಸೋಶಿಯಲ್ ಮೀಡಿಯಾ...

Patna: ಖಾನ್ ಸರ್ ಕೋಚಿಂಗ್ ಸೆಂಟರ್ ಮುಂದೆ ಮುಸುಕುಧಾರಿಗಳಿಂದ ದಾಳಿ

Patna: ಪ್ರಸಿದ್ಧ ಕೋಚ್ ಆಗಿರುವ ಖಾನ್ ಸರ್ ಕೋಚಿಂಗ್ ಸೆಂಟರ್ ಮುಂದೆ 12ಕ್ಕೂ ಹೆಚ್ಚು ಮುಸುಕುಧಾರಿಗಳು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೋಲೀಸರು ಧಾವಿಸಿದ್ದರು. ಮುಸುಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದಕ್ಕೂ ಮುನ್ನ ಈ ದುರುಳಲು ಕೋಚಿಂಗ್ ಸೆಂಟರ್‌ ಮೇಲೆ ಕಲ್ಲಿನ...

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...

Delhi: ದೆಹಲಿಯಲ್ಲಿ ಅಗ್ನಿ ಅನಾಹುತ 21 ಮಂದಿ ಸಾ*: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ..

Delhi News: ದೆಹಲಿಯ ಮಾಲ್ವಿಯಾ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಳ್ವಿಯಾದಲ್ಲಿರುವ 5 ಅಂತಸ್ತಿನ ಹೋಟೇಲ್‌ನಲ್ಲಿ, ಇಂದು ಬೆಳಿಗ್ಗೆ 8.50ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ಅಲ್ಲಿದ್ದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ...

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ. ಖಾದರ್ ಯಾವ ಸಚಿವ ಆಕಾಂಕ್ಷಿಯೂ ಆಗಿರಲಿಲ್ಲ....
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img