Tuesday, July 7, 2026

Bjp

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ದಾಟಿಸಿ ಶವಸಂಸ್ಕಾರಕ್ಕೆ ಕೊಂಡೊಯ್ಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಳೆಯ ಹಿನ್ನೆಲೆ ಭಾಸ್ಕೇರಿ ಹೊಳೆ...

Hubli News: SIR ನೆಪದಲ್ಲಿ ಮತ ಡಿಲೀಟ್ ಕುತಂತ್ರ: ಅಬ್ಬಯ್ಯ ಆರೋಪ

Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್‌ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ...

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು, ಪ್ರಬುದ್ಧರಾಗಲು ಸಾಧ್ಯ. ಹಾಗಾದ್ರೆ ನಾವು ಪ್ರಬುದ್ಧರಾಗಿದ್ದೇವೆ, ಜೀವನ ಪಾಠವನ್ನು ಚೆನ್ನಾಗಿ ಕಲಿತಿದ್ದೇವೆ ಅನ್ನೋಕ್ಕೆ ನಮ್ಮಲ್ಲಿ ಕೆಲ ಲಕ್ಷಣಗಳಿರಬೇಕು. ಆ ಲಕ್ಷಣಗಳು ಯಾವುದು ಎಂದು ತಿಳಿಯೋಣ ಬನ್ನಿ. ಎಲ್ಲ ಸಮಸ್ಯೆಗಳಿಗೆ...

Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಿರುಸು ಪಡೆದುಕೊಳ್ಳುತ್ತಿದ್ದು, ಜುಲೈ 4ರಿಂದ 7ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...

Koppala: SIR ವಿಚಾರದಲ್ಲಿ ರಾಯರೆಡ್ಡಿ ತಿಳುವಳಿಕೆಯಿಂದ ಮಾತನಾಡಲಿ: ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ್ ಗುಳಗಣ್ಣವರ ಆಗ್ರಹ

Koppala News: ವಿಶೇಷ ತೀವ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಯರೆಡ್ಡಿ ತಿಳುವಳಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಗುಳಗಣ್ಣವರ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಈ....

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆಯವರನ್ನು ದಾಖಲಿಸಲಾಗಿದ್ದು, ಜ್ವರ ಮತ್ತು ಮೈ ಕೈ ನೋವು ಇದ್ದು, ಮುನ್ನಚ್ಚೆರಿಕೆ ಕ್ರಮವಾಗಿ ಶಿಂಧೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿಕಿತ್ಸೆ ನೀಡಿರುವ ವೈದ್ಯರು, ಇದು ಸಾಮಾನ್ಯ ಜ್ವರ ಎಂದು ಹೇಳಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ...

Horoscope: ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರು ಇವರು

Horoscope: ನಾವು ನಿಮಗೆ ಯಾವ ಯಾವ ರಾಶಿಯವರಲ್ಲಿ ಎಂತೆಂಥ ಗುಣವಿರುತ್ತದೆ ಎಂದು ಹೇಳಿದ್ದೆವು. ಅದೇ ರೀತಿ ಇಂದು ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರು ಹಿರಿಯರನ್ನು ಸದಾ ಗೌರವಿಸುತ್ತಾರೆ. ಬರೀ ಹಿರಿಯರಿಗೆ ಗೌರವ ನೀಡುವುದಲ್ಲದೇ, ಕಿರಿಯರಿಗೆ ಸಾಕಷ್ಟು ಪ್ರೀತಿ ನೀಡುತ್ತಾರೆ. ಇವರು ಬದುಕುವುದೇ ತಮ್ಮವರಿಗಾಗಿ. ಎಲ್ಲ ಸುಖಗಳನ್ನು ಬದಿಗಿರಿಸಿ ಬದುಕುವ...

Spiritual: ರಾಮಾಯಣದಿಂದ ಈ ಗುಣಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು..

Ramayana: ರಾಮನಂತೆ ಧೈರ್ಯವಿರಲಿ: ರಾವಣ ಸೀತೆಯನ್ನು ಅಪಹರಿಸಿದಾಗ, ಲಂಕಾಪತಿ ರಾಜ, ರಾಕ್ಷಸ ರಾವಣನನ್ನು ಕುರಿತು ರಾಮ ಹೆದರಲಿಲ್ಲ. ಬದಲಾಗಿ ಶತಪ್ರಯತ್ನ ಮಾಡಿ, ಸೀತೆಯನ್ನು ರಕ್ಷಿಸಿ ಕರೆತಂದ. ಅದೇ ರೀತಿ ನಾವು ನಮ್ಮ ಜೀವನದಲ್ಲಿ ಯಾವ ಸಮಸ್ಯೆಗಳಿಗೂ ಹೆದರದೆ ಧೈರ್ಯದಿಂದ ಅದನ್ನು ಎದುರಿಸಿ ನಿಲ್ಲಬೇಕು. ರಾಮನಂತೆ ಎಲ್ಲರನ್ನೂ ಸಮನಾಗಿ ಕಾಣಿ: ರಾಮ ರಾಜ ಮಹಾರಾಜರನ್ನು, ಸಾಮಾನ್ಯ ಭಕ್ತೆಯಾಗಿದ್ದ...

Spiritual: ಮನೆಯಲ್ಲಿ ಋಣಾತ್ಮಕ ಶಕ್ತಿ ಹೆಚ್ಚಾಗಲು ಕಾರಣವೇನು..?

Spiritual: ಕೆಲವು ಮನೆಗಳಲ್ಲಿ ಎಷ್ಟೇ ವರ್ಷವಾದರೂ ಕೆಲವರ ಗುಣ, ಪರಿಸ್ಥಿತಿ ಎರಡೂ ಸೇಮ್ ಇರುತ್ತದೆ. ಅವರು ಉದ್ಧಾರವಾಗುವುದೂ ಇಲ್ಲ, ಉದ್ಧಾರವಾಗುವವರ ಬಗ್ಗೆ ಉತ್ತಮ ಮಾತುಗಳನ್ನೂ ಆಡುವುದಿಲ್ಲ. ಅಂಥ ಮನೆಯಲ್ಲಿ ಸದಾ ನಕಾರಾತ್ಮಕ ಶಕ್ತಿಯೇ ಹೆಚ್ಚಾಗಿರುತ್ತದೆ. ಹಾಗಾಗಿ ಯಾವ ಗುಣದಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಅಂತಾ ತಿಳಿಯೋಣ ಬನ್ನಿ. ಬೇಡದ ಮಾತುಗಳನ್ನಾಡುವುದು: ನಾವು ಏನು ಮಾತನಾಡುತ್ತೆವೋ...

Spiritual: ಈ ಅಭ್ಯಾಸಗಳನ್ನು ಬಿಡಿ ಎಂದು ಹಿರಿಯರು ಸುಮ್ಮನೆ ಹೇಳಲಿಲ್ಲ..

Health Tips: ಸಣ್ಣವರಿದ್ದಾಗ ಹಿರಿಯರು ಮಕ್ಕಳು ಮಾಡುವ ತಪ್ಪುಗಳನ್ನು ಕಂಡು, ಹಾಗೆ ಮಾಡಬಾರದು ಎಂದು ಹೇಳುತ್ತಿದ್ದರು. ಅಲ್ಲದೇ ಈ ಅಭ್ಯಾಸ ಬಿಡಿ, ಇಲ್ಲದಿದ್ದರೆ, ಅವಮಾನ ಅನುಭವಿಸಬೇಕಾಗುತ್ತದೆ ಎಂದು ಹೇಳುತ್ತಿದ್ದರು. ಸತ್ಯಕ್ಕೂ ಅಂಥ ಅಭ್ಯಾಸಗಳು ನಮಗೆ ಅವಮಾನ ಮಾಡುವಂಥ ಅಭ್ಯಾಸಗಳೇ ಆಗಿತ್ತು. ಹಾಗಾದ್ರೆ ಆ ಕೆಟ್ಟ ಅಭ್ಯಾಸಗಳು ಯಾವುದು ಅಂತಾ ತಿಳಿಯೋಣ ಬನ್ನಿ. ತಲೆ ಮೇಲೆ ಕೈ...
- Advertisement -spot_img

Latest News

Horoscope: ಈ ರಾಶಿಯವರು ಹಣ ಸಂಪಾದನೆಯಲ್ಲಿ ಎತ್ತಿದ ಕೈ

Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್‌ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ...
- Advertisement -spot_img