Friday, July 10, 2026

Bjp

ನಾ ನಾಯಕಿ : ಮನೆ ಒಳಗೆ ಕರೆದುಕೊಳ್ಳೋಕೆ ಜಾತಿ ನೋಡಿದ್ರು: Najma Nazeer Chikkanerale Podcast

Special Interview: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಬಾಲ್ಯದಲ್ಲಿ ನಡೆದ ಘಟನೆಯ``ಂದರ ಬಗ್ಗೆ ವಿವರಿಸಿದ್ದಾರೆ. https://youtu.be/TsyMBlPU5aU 5 ನೇ ಕ್ಲಾಸಿನಲ್ಲಿರುವಾಗ ಹೊಗೆಸ``ಪ್ಪಿಗೆ ಗೊಬ್ಬರ ಹಾಕಲು ಮಕ್ಕಳನ್ನು ಕರೆಯುತ್ತಿದ್ದರು. ಹಾಗೆ ನಜ್ಮಾ ಕೆಲಸಕ್ಕೆ ಹೋದಾಗ, ಕೈ ಗಲೀಜಾಗಿದೆ ಎಂದು ಕೈ ಕ್ಲೀನ್ ಮಾಡಲು ಹೋಗಿ ಬಾವಿಯಲ್ಲಿ ಬಿದ್ದಿದ್ದರು. ಆಗ ಅವರನ್ನು ಓರ್ವ ವ್ಯಕ್ತಿ ಕಾಪಾಡಿದ್ದರು. ಈ...

Political News: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು

Political News: ತುಮಕೂರಿನಲ್ಲಿ‌ ಇಂದು ಆಯೋಜಿಸಿದ್ದ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು ಎಂದಿದ್ದಾರೆ. ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ...

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಹಣ್ಣಾದ ಮಾವಿನ ಹಣ್ಣು, ಅರ್ಧ ಲೀ ಹಾಲು, 2 ಸ್ಪೂನ್ ಕಸ್ಟರ್ಡ್ ಪೌಡರ್, ಕಾಲು ಕಪ್ ನೆನೆಸಿದ ಸಾಬಕ್ಕಿ, 2 ಸ್ಪೂನ್ ಚೀಯಾ ಸೀಡ್ಸ್, ಸಣ್ಣಗೆ ಕತ್ತರಿಸಿದ 4ರಿಂದ 5 ವಿಧದ ಹಣ್ಣು, ಡ್ರೈಫ್ರೂಟ್ಸ್, ಜೇನುತುಪ್ಪ, ಕಾಲು ಕಪ್ ಕ್ರೀಮ್. ಮಾಡುವ ವಿಧಾನ: ಮಾವಿಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಮಿಕ್ಸಿ...

Lucknow: ನೀವು ನಮಾಜ್ ಮಾಡೋದು ಸಮಸ್ಯೆ ಅಲ್ಲ: ರಸ್ತೆಯಲ್ಲಿ ನಮಾಜ್ ಮಾಡಬೇಡಿ: ಯೋಗಿ ಆದಿತ್ಯನಾಥ್

Lucknow: ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಯ ಮೇಲೆ ನಮಾಜ್ ಮಾಡುವುದನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡಿಸಿದ್ದು, ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಸಾರ್ವಜನಿಕ ರಸ್ತೆಗಳಲ್ಲಿ ಮಾಡಬೇಡಿ ಎಂದು ಹೇಳಿದ್ದಾರೆ. ಲಕ್ನೋದ ಕಾರ್ಯಕ್ರಮದ ವ``ಂದರಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಸ್ಲಿಂರು ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಆದರೆ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡಿ ಇತರರಿಗೆ ಸಮಸ್ಯೆ ಆಗುವಂತೆ...

Bantwala: ಕುಟುಂಬ ಸಮೇತ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ನಟಿ ರಚಿತಾ ರಾಮ್

Bantwala News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದ ಭೂತಕೋಲದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿ, ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಕೋಲದಲ್ಲಿ ಭಾಗಿಯಾದ ರಚಿತಾ ರಾಮ್, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಷಯ ಶೇರ್ ಮಾಡಿ, ಕಾಪುಲೆ ಕೊರಗಜ್ಜನ ಎಂದು ಬರೆದಿದ್ದಾರೆ. ಕೊರಗಜ್ಜನ ಪವಾಡ ಎಂಥದ್ದು ಎಂದು ಬರೀ ದಕ್ಷಿಣ ಕನ್ನಡದ ಜನಕ್ಕೆ...

ಹಸುಗಳಿಗೆ ಜನನ ಪ್ರಮಾಣ ಪತ್ರ ಕೇಳಿದ ಬಿಜೆಪಿ ಶಾಸಕಿ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಿ ರೇಖಾ ಪಾತ್ರ ಮಾಡಿದ ಕ್ರಮ ಇದೀಗ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಸುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದ ರೇಖಾ ಪಾತ್ರ, ಜಾನುವಾರುಗಳ ವಯಸ್ಸು ದೃಢೀಕರಿಸಲು ಅವುಗಳ ಜನನ ಪ್ರಮಾಣ ಪತ್ರ ತೋರಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಾಟ ಮತ್ತು ಹತ್ಯೆ ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಸುವೇಂದು...

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ, ಭಾವನೆ ಎಲ್ಲ ಅರ್ಥವಗುವ ಕಾರಣಕ್ಕೆ, ಹಾಗೆ ಸುಲಭವಾಗಿ ಭಾರತೀಯ ಪ್ರವಾಸಿಗರನ್ನೇ ಭಾರತದಲ್ಲಿ ಸ್ಕ್ಯಾಮ್ ಮಾಡಲು ಸಾಧ್ಯವಿಲ್ಲ. ಆದರೆ ವಿದೇಶಕ್ಕೆ ಹೋದಾಗ, ಅಲ್ಲಿನ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ. ವಿದೇಶಿಗರೆಲ್ಲ ಫ್ರೆಂಡ್ಲಿ...

20 ರೂ. ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ ತಿಂಡಿ ನಮ್ಮ ಜೀವಕ್ಕೆ ಕುತ್ತು ತಂದು 4-5 ಸಾವಿರ ರೂಪಾಯಿ ಖರ್ಚು ಮಾಡಿಸಿಬಿಟ್ಟರೆ ಏನು ಗತಿ..? ಇಂಥದ್ದೇ ಘಟನೆ ಹಿಂದಿ ಕಂಟೆಂಟ್ ಕ್ರಿಯೇಟರ್ ಸೇಜಲ್ ಜೀವನದಲ್ಲಿ ನಡೆದಿದೆ. ಆಕೆ...

ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ : ತೇಜಸ್ವಿ ಸೂರ್ಯ

Political News: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಿದ್ಧವಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ 1ನ್ನು ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ ! ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ರಾಗಿಗುಡ್ಡ ಫ್ಲೈಓವರ್ ಈಗ...

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಸಲಹೆ ನೀಡಿದ್ದಕ್ಕೆ, ಬಿಜೆಪಿ ವಿರೋಧಿಗಳು, ಮೋದಿ ವಿರೋಧಿಗಳು, ಇದೇನಾ ಅಚ್ಛೇದಿನ್ ಅಂತಾ ಕೇಳಿದ್ದಾರೆ. ಹೀಗೆ ಕಿಡಿಕಾರಿದ್ದನ್ನು ವಿರೋಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img