Sunday, August 23, 2026

Bjp

ಯತೀಂದ್ರ ಬಾಯಲ್ಲಿ ಮತ್ತೆ ‘ಸರ್ಪ’ – RSS ವಿರುದ್ಧ ಸಿಡಿದ ಸಚಿವ!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ RSS ಕುರಿತಾದ ಚರ್ಚೆ ಜೋರಾಗಿದೆ. RSS ಸಂಘಟನೆಯನ್ನು 'ಸಾವಿರ ಹೆಡೆಗಳ ಸರ್ಪ' ಎಂದು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ತಾವೀಗಲೂ ಬದ್ಧವಾಗಿದ್ದೇನೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ನೀಡಿರುವ ಹೇಳಿಕೆ ಈಗ ರಾಜ್ಯದಲ್ಲಿ ಭಾರೀ ರಾಜಕೀಯ ಸದ್ದು ಮಾಡುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಾ....

ನಾಗೇಂದ್ರ ರಾಜೀನಾಮೆ ವಿಚಾರ – ತನಿಖೆ ಪೂರ್ಣಗೊಳ್ಳುವ ಮುನ್ನ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂದ ಸಚಿವ ಬಾಲಕೃಷ್ಣ

ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...

ಚಾಮರಾಜನಗರ ಶೂಟೌಟ್ ಪ್ರಕರಣ – ತನಿಖೆ ಬಳಿಕ ಸರ್ಕಾರ ನಿರ್ಧಾರ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚಾಮರಾಜನಗರ ಶೂಟೌಟ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿಯಮಾನುಸಾರವಾಗಿ ಕೈಗೆತ್ತಿಕೊಳ್ಳಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಒಪಿ ಪ್ರಕಾರ ನಿಯಮಾನುಸಾರ ತನಿಖೆಗೆ ಆದೇಶಿಸಲಾಗಿದೆ. ಎಸಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖೆ...

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

ಖರ್ಗೆ ವಿರುದ್ಧದ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ – ಬಿ.ಎಲ್. ಸಂತೋಷ್ ಕ್ಷಮೆ ಕೇಳಬೇಕು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ...

13 ರಾಷ್ಟ್ರೀಯ ಉಪಾಧ್ಯಕ್ಷರ ನೇಮಕ – 2029ಕ್ಕೆ ಸಜ್ಜಾದ ಬಿಜೆಪಿ ಪಡೆ!

2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು ತಮ್ಮ ನೂತನ ಕೇಂದ್ರೀಯ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಪಕ್ಷದ ಸಂಘಟನೆಯಲ್ಲಿ ಭಾರಿ ಬದಲಾವಣೆಗಳನ್ನು ತಂದಿದ್ದಾರೆ! ಅನುಭವಿ ನಾಯಕರು ಹಾಗೂ ಜನಪ್ರಿಯ ಮುಖಗಳ ಸಮತೋಲನದೊಂದಿಗೆ ರಚನೆಯಾಗಿರುವ ಈ ಹೊಸ ತಂಡದಲ್ಲಿ...

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ! ಮಾಧ್ಯಮಗಳೊಂದಿಗೆ ಮಾತನಾಡಿದ...

ರಾಹುಲ್ ಗಾಂಧಿಗೆ ಬಿಗ್ ಶಾಕ್ – ಶಾ ವಿರುದ್ಧದ ಹೇಳಿಕೆಗೆ ನೋಟಿಸ್!

ಸಂಸತ್ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಕೇಂದ್ರ ಗೃಹ ಸಚಿವ 'ಅಮಿತ್ ಶಾ' ಅವರ ವಿರುದ್ಧ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯ ಸವಲತ್ತು ಸಮಿತಿ ಅಥವಾ ಹಕ್ಕುಸ್ವಾಮ್ಯ ಸಮಿತಿ ನೋಟಿಸ್ ಜಾರಿ ಮಾಡಿದೆ ಅಂತ ಹೇಳಲಾಗ್ತಿದೆ! ಅಸಲಿಗೆ ಅಲ್ಲಿ ಆಗಿದ್ದೇನು ಅಂದ್ರೆ; ಕಳೆದ ತಿಂಗಳು ಸಾರ್ವಜನಿಕ ಪರೀಕ್ಷಾ ತಿದ್ದುಪಡಿ...

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ...

Haveri News: ಹದಗೆಟ್ಟ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ

Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ ಅಂಗನವಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಬೆಳಕಿಗೆ ಬಂದಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಕ್ಕಳು ಪ್ರತಿದಿನ ಅಂಗನವಾಡಿಗೆ ಹೋಗಿ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img