Sunday, August 23, 2026

Bjp

Haveri News: ಹಾನಗಲ್‌ನಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ

Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ....

Hubli News: ಬಾಲಕನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ..

Hubli News: ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ದಾಳಿ ಮಾಡುವ ಎದೆ ಝಲ್ ಎನ್ನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. ಅಜಾನ್...

Hubli News: ಶಾಲಾ ಮೈದಾನವೇ ಒಳಚರಂಡಿ: ಆಡುವುದು ದೂರದ ಮಾತು, ಪ್ರಾರ್ಥನೆಗೂ ಜಾಗವಿಲ್ಲ..!

Hubli News: ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯೋ ಜನರಿಗೆ ಇದು ಒಂದು ಮಾದರಿ ಶಾಲೆ. ಸುಸಜ್ಜಿತ ಕಟ್ಟಡ, ನೂರಾರು ವಿದ್ಯಾರ್ಥಿಗಳು, ಉತ್ತಮ ಬೋಧನೆ… ಎಲ್ಲವೂ ಇದೆ. ಆದರೆ ಈಗ ಇದೇ ಶಾಲೆಯ ಮಕ್ಕಳ ಆಟದ ಮೈದಾನವನ್ನು ಅಭಿವೃದ್ಧಿ ಹೆಸರಿನಲ್ಲಿ ಹಾಳು ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಒಳಚರಂಡಿ ಕಾಮಗಾರಿ ಮುಗಿದು ಮೂರು ತಿಂಗಳು...

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್ ಮಾನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸೂಚನೆ ನೀಡಲಾಗಿದೆ. ಸಚಿವ ಸಂಪುಟದ ಸ್ಥಾನಮಾನದೊಂದಿಗೆ ಈ ಜವಾಬ್ದಾರಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಿಂದ ಸೂಚನೆ ಹೊರಬಿದ್ದಿದೆ....

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು 5.80 ಲಕ್ಷ ರೂಪಾಯಿ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಫಿರ್ಯಾದಿಯ ವ್ಯಾನಿಟಿ...

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಾನಗಲ್ ತಾಲೂಕಿನ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಇನ್ನೂ ಜಮೆಯಾಗಿಲ್ಲ ಎಂದು ಆರೋಪಿಸಿ, ಕೆಲ ದಿನಗಳ ಹಿಂದೆ ರೈತ ಸಂಘದ ವತಿಯಿಂದ...

Haveri News: ಹಾನಗಲ್ ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ

Haveri News: ಹಾನಗಲ್ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಹಾಗೂ ಪಾದಚಾರಿಗಳ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿರುವ ಅಕ್ರಮ ಪಾರ್ಕಿಂಗ್ ಮತ್ತು ರಸ್ತೆಗೆ ಅಂಗಡಿಗಳನ್ನು ವಿಸ್ತರಿಸಿರುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು. ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನಿರ್ದೇಶನದ ಮೇರೆಗೆ ಹಾನಗಲ್ ತಹಶೀಲ್ದಾರ್ ವಿಠಲ್ ಚೌಗಲಾ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ,...

Hubli News: ಬಿ. ನಾಗೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟದ ಎಚ್ಚರಿಕೆ: ವಾಲ್ಮೀಕಿ ಸಮುದಾಯ

Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಖಂಡಿಸಿರುವ ಮುಖಂಡರು, ಮುಂದೆಯೂ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿ. ನಾಗೇಂದ್ರ ಅವರ ಪರ ಘೋಷಣೆ...

Haveri News: ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Haveri News: ಜಿಲ್ಲೆಯಾದ್ಯಂತ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ಕಿರುಕುಳ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ರಾಣೇಬೆನ್ನೂರ ನಗರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ನಾಯಿ ಕೊಡೆಯಂತೆ ಮೈಕ್ರೋ ಫೈನಾನ್ಸ್ ಗಳು ತಲೆ ಎತ್ತಿ, ಹೆಚ್ಚಿನ‌ ಬಡ್ಡಿ ವಸೂಲಿ ಮಾಡುತ್ತಿವೆ. ಅಲ್ಲದೆ ಸಮಯದ ನಿಯಮಾವಳಿಗಳನ್ನು ಮೀರಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕಿರುಕುಳ...

ಬೀದರ್‌ ನಲ್ಲಿ ಶೂಟ್‌ಔಟ್ ಮಾಡಿ 83 ಲಕ್ಷ ದರೋಡೆ ಪ್ರಕರಣ: ದರೋಡೆಕೋರರ ಬಂಧನ

Bidar News: 2025ರ ಜನವರಿ 16ರಂದು ಬೀದರ್‌ ನಗರದ ಹೃದಯಭಾಗದಲ್ಲೇ ಈ ಶೂಟ್‌ಔಟ್‌ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ವಾಹನವನ್ನು ಗುರಿಯಾಗಿಸಿಕೊಂಡಿದ್ದ ದರೋಡೆಕೋರರು, ಇಬ್ಬರ ಮೇಲೆ ಗುಂಡು ಹಾರಿಸಿ 83 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img