Thursday, March 5, 2026

Bjp

MLC Saleem Ahamed: ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು

ಧಾರವಾಡ; ಬಿಜೆಪಿಯವರು ಚಾರ್ಜ್‌ಶೀಟ್ ಮಾಡಿದ್ದಾರೆ. ಅದಕ್ಕಿಂತ ಮೊದಲು  ಮೊದಲು ವಿರೋಧ ಪಕ್ಷದ ನಾಯಕರನ್ನು ನೇಮಿಸಿ  ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು ಎಂದು ಬಿಜೆಪಿ ವಿರುದ್ದ ಲೇವಡಿ ಮಾಡಿದರು. ನೀವು ಚರ್ಚೆಗೂ ಸಹ ಬರುತ್ತಿಲ್ಲ. ಆದರೆ ನಾವು ಹೇಳಿದಂತೆ ನಡೆದಿದ್ದೇವೆ  ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದೇವು ತಪ್ಪು ಮಾಡಿದವರ ವಿರುದ್ಧ ಕ್ರಮವನ್ನು ಕೈಗೊಳ್ಳುತ್ತೇವೆ...

‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...

ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ...

‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡ್ತಿಲ್ಲ. ತಪ್ಪಿತಸ್ತರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡ್ತಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣ...

‘ಕಾಂಗ್ರೆಸ್ ಯೋಜನೆಯಲ್ಲಿ 1% ಕೂಡ ಭ್ರಷ್ಟಾಚಾರ ನಡೆಯಲು ಚಾನ್ಸ್ ಇಲ್ಲಾ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವರ್ಗಾವಣೆ ಧಂದೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್,  ವರ್ಗಾವಣೆ ಮಾಡ್ತಾ ಇದ್ದೇವೆ ಪ್ರತಿ ಹೊಸ ಸರ್ಕಾರ ಬಂದಾಗ ಆಗುತ್ತೆ. ಅವರು ಹರಾಜು ಪ್ರಕ್ರಿಯೆ ಅಂತ ಆರೋಪ ಮಾಡ್ತಾ ಇದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದೇವೆ ದುಡ್ಡು ತೊಗೊಂಡು ಮಾಡಿದ್ದೇವಾ? ಎಂದು...

‘ನಾವು ಇಷ್ಟು ಬೇಗ ಗ್ಯಾರಂಟಿ ಜಾರಿ ಮಾಡ್ತೇವೆ ಅಂತ ಅವರು ಅಂದುಕೊಂಡಿರ್ಲಿಲ್ಲ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. 100 ದಿನಗಳ ಆಡಳಿತದಲ್ಲಿ ನಾವು...

ಕೆ.ಎಸ್.ಆರ್‌.ಟಿ.ಸಿ ಬಸ್ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ತಿ..

Hubballi News: ಹುಬ್ಬಳ್ಳಿ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ವ್ಯಕ್ತಿಯೋರ್ವನ ಮೇಲೆ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಸೂರಪೂರ ತಾಲೂಕಿನ ದ್ಯಾವಾಪೂರ ಗ್ರಾಮದ ಕುಪ್ಪಣ್ಣಾ ಪಠಾದಾರ (40) ಎಂಬಾತರೇ ಮೃತಪಟ್ಟ ದುರ್ದೈವಿ. ಬಸ್ ನಿಲ್ದಾಣದ ಒಳಗಡೆ ಬಸ್ ಪ್ರವೇಶ ಮಾಡುವಾಗ ಅದೇ ಸಮಯಕ್ಕೆ ದ್ವಿಚಕ್ರ...

ವಾ.ಕ.ರ.ಸಾ.ಸಂಸ್ಥೆಗೆ 450 ಎಲೆಕ್ಟ್ರಿಕ್ ಬಸ್: NWKRTC ಎಂ ಡಿ ಭರತ್ ಸ್ಪಷ್ಟನೆ….

Hubballi News: ಹುಬ್ಬಳ್ಳಿ : ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 450 ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ 4830 ಬಸ್ಸುಗಳಿವೆ. 4539 ಅನುಸೂಚಿಗಳ ಮೂಲಕ ಪ್ರತಿದಿನ...

ಧಾರವಾಡ ಟೌನ್ ಪೊಲೀಸ್ ಇನ್ಸಪೆಕ್ಟರಿಂದ “34” ರೌಡಿ ಷೀಟರ್‌ಗಳಿಗೆ ಖಡಕ್ ವಾರ್ನಿಂಗ್…

Dharwad: ಧಾರವಾಡ: ಗಣೇಶ ಚತುರ್ಥಿ ಸೇರಿದಂತೆ ಹಲವು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್, ಕಾನೂನು ಬಾಹಿರ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಹಲವರನ್ನ ಕರೆಯಿಸಿ, ಖಡಕ್ ವಾರ್ನಿಂಗ್ ನೀಡಿದ್ದಾರೆ. ಹಬ್ಬ-ಹರಿದಿನಗಳ ಸಮಯದಲ್ಲಿ ಯಾವುದೇ ಗಲಾಟೆಗಳನ್ನ ಮಾಡಿದರೇ ಅಥವಾ ಪ್ರೋತ್ಸಾಹ ನೀಡಿದರೇ ಸುಮ್ಮನೆ ಬಿಡುವ ಮಾತಿಲ್ಲ. ತಕ್ಷಣವೇ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನ ಶಹರ ಠಾಣೆಯ...

ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ಧ ದೂರು ದಾಖಲು

Hubballi: ಹುಬ್ಬಳ್ಳಿ: ತಮ್ಮವರಿಗೆ ಸೇರಿದ ಜಾಗ ಎಂದು ಬಿಜವಾಡ ದರ್ಪ ತೋರಿದ್ದಾರೆ ಎಂದು ಶೆಡ್ ಕಳೆದುಕೊಂಡ ವೃದ್ಧೆ ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ದ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ: ಒತ್ತಾಯ ಪೂರ್ವಕವಾಗಿ ಶೆಡ್ ತೆರವುಗೊಳಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img