Tuesday, March 3, 2026

Bjp

ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

‘ಗ್ಯಾರಂಟಿ ಹೆಸರಲ್ಲಿ ಮಂಕುಬೂದಿ ಎರಚಿದ್ದಾರೆ: ಸಾಲ ಮನ್ನಾ ವಿಚಾರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ’

Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು. ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು: ಜಿಲ್ಲಾಡಳಿತ...

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?

Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...

‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ‌ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ‌ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...

ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..

Mysuru News: ಮೈಸೂರು : ಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್  ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು  ನಿಯಂತ್ರಣ  ಕಳೆದುಕೊಳ್ಳುತ್ತಿದ್ದಾರೆ . ಒಂದೆಡೆ ನೂಕು ನುಗ್ಗಲಾದ್ರೆ, ಮತ್ತೊಂದೆಡೆ ಸೀಟ್‌ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ. ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು...

ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img