Wednesday, August 20, 2025

Bjp

‘ಸಚಿವ ಡಿಕೆಶಿ ಐಟಿ,ಇಡಿ ಕೇಸ್ ನಿಂದ ನುಣುಚಿಕೊಳ್ಳೋಕೆ ಬಿಜೆಪಿಗೆ ಸಪೋರ್ಟ್’- ಶಾಸಕ ಆರೋಪ

ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...

‘ನಿಮ್ಮ ತೀಟೆ ತೀರಿಸ್ಕೊಳ್ಳೋಕೆ ಮತ್ತೆ ಚುನಾವಣೆ ಮಾಡ್ಬೇಕಾ?- ಯೋಗ್ಯತೆ ಇಲ್ದಿದ್ರೆ ಹೋಗಿ,- ಬಿಎಸ್ವೈ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಬಹುದೆನ್ನೋ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ನಿಮ್ಮ ತೀಟೆ ತೀರಿಸಿಕೊಳ್ಳೋದಕ್ಕೆ ಮತ್ತೆ ರಾಜ್ಯದಲ್ಲಿ ಚುನಾವಣೆ ಮಾಡ್ಬೇಕಾ ಅಂತ ಪ್ರಶ್ನಿಸೋ ಮೂಲಕ ಮೈತ್ರಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ ಅಂತ ಹೇಳೋ ಮೂಲಕ ಸರ್ಕಾರ ಅಸ್ಥಿರವಾಗಿದೆ ಅಂತ ಪರೋಕ್ಷವಾಗಿ...

ಮಾಜಿ ಸಿಎಂಗೆ ಬಿಗ್ ಶಾಕ್- ಕಮಲ ಹಿಡಿಯಲು ಮುಂದಾದ 4 ಮಂದಿ ರಾಜ್ಯಸಭಾ ಸದಸ್ಯರು..!

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ. ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...

ಸದ್ದಿಲ್ಲದೆ ನಡೀತಿದೆ ಆಪರೇಷನ್ ಕಮಲ- ಸಿಎಂ ಕುಮಾರಸ್ವಾಮಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಮೈತ್ರಿ ಶಾಸಕರಿಗೆ 10 ಕೋಟಿ ನೀಡುವ ಆಮಿಷವೊಡ್ಡಿ ಸೆಳೆಯಲು ಡೀಲ್ ಮಾಡ್ತಿದೆ ಅಂತ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ರಾತ್ರಿ 11 ಗಂಟೆಗೆ ಬಿಜೆಪಿಯ ಪ್ರಮುಖ ಮುಖಂಡರು ಮೈತ್ರಿ ಶಾಸಕರಿಗೆ ಕರೆ ಮಾಡಿ ಈಗಾಗಲೇ ಮೈತ್ರಿ ಪಕ್ಷದ 10...

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

‘ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ’- ಎಂಎಲ್ ಸಿ ರವಿಕುಮಾರ್ ಹೇಳಿಕೆ

ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.   ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...

ಕೇಂದ್ರ ಸಚಿವರ ಭೇಟಿಯಾದ ರೋಷನ್ ಬೇಗ್

ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img