Tuesday, March 3, 2026

Bjp

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ವರ್ಷಗಳಲ್ಲಿ ಅಭಿವೃದ್ಧಿಯ...

ಹಿಂದೂ ಹಸಿರು ಪಡೆಯಿಂದ ಸಾವರ್ಕರ್ ಜನ್ಮ ದಿನಾಚರಣೆ

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...

ನೂತನ ಸಂಸತ್ ಭವನ ಲೋಕಾರ್ಪತಣೆ ಮಾಡಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

ನವದೆಹಲಿ: ವೀರ್ ಸಾವರ್ಕರ್ ಜಯಂತಿಯ ವಿಶೇಷ ದಿನದಂದು, ಹೊಸ ಸಂಸತ್ ಭವನವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಹಳೆಯ ಸಂಸತ್ ಭವನದ ಪಕ್ಕವೇ, ಹೊಸ ಸಂಸತ್ ಭವನ ನಿರ್ಮಾಣ ಮಾಡಿದ್ದು, ಈ ಕಟ್ಟಡ ಹೇಗಿದೆ ಎಂಬುದರ ಬಗ್ಗೆ ಪ್ರಧಾನಿ ಮೋದಿ, ಟ್ವೀಟ್ ಮಾಡುವ ಮೂಲಕ, ವೀಡಿಯೋ ಅಪ್ಲೋಡ್ ಮಾಡಿದ್ದರು. ತ್ರಿಕೋನಾಕಾರದಲ್ಲಿರುವ ಈ ಸಂಸತ್ ಭವನ...

ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು. ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರ ಸಮ್ಮುಖದಲ್ಲಿ...

‘ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡದೇ ಹಿಂದಿನ ರೀತಿ ಉಳಿಯಲಿ’

ಹಾಸನ: ಅನೇಕರಿಂದ ವಿರೋಧಗಳು ಬಂದರೂ ಕೂಡ ವಿರುದ್ಧವಾಗಿ ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡಲಾಗಿದ್ದು, ಎಲ್ಲಾರ ಅಭಿಪ್ರಾಯಪಡೆದು ಹಿಂದೆ ಇದ್ದ ರೀತಿಯಲ್ಲೆ ಉದ್ಯಾನವನ ಉಳಿಸಲಾಗುವುದು. ಜನರ ಸೇವೆ ಎಂದರೇ ಜನಾರ್ಧನ ಸೇವೆ ಎಂದುಕೊಂಡು ನಮ್ಮ ತಂದೆಯಂತೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ನಗರದ ಮಹಾರಾಜ ಪಾರ್ಕ್ ಹಿತಾರಕ್ಷಣಾ ವೇದಿಕೆ,...

ಹಾಸನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್..

ಹಾಸನ : ಮಳೆಹಾನಿ ಪ್ರದೇಶಗಳಿಗೆ ಹಾಸನದ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಸೇರಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರದ ದೇವೇಗೌಡನಗರ, ಕೃಷ್ಣಾನಗರದಲ್ಲಿ ಮಳೆಬಂದು, ಈ ಪ್ರದೇಶಗಳಲ್ಲಿ ಹಾನಿಯಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡಿ, ಮನೆಯವರಿಗೆ ಶಾಸಕ ಸ್ವರೂಪ್ ಪ್ರಕಾಶ್ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಸೂಕ್ತವಾದ ಪರಿಹಾರ ನೀಡುವುದಾಗಿ, ಭರವಸೆ ನೀಡಿದ್ದಾರೆ. ಭಾನುವಾರ ರಾತ್ರಿ ಈ...

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...

ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img