Monday, March 2, 2026

Bjp

60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...

ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img