Monday, March 2, 2026

Bjp

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ ರಾಜಕೀಯ ನಾಯಕರು..

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಮಂಡ್ಯದ ದೊಡ್ಡರಸಿಕೆರೆ ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ನಲ್ಲಿ ಪೋಸ್ಟ್‌ ಮಾಡಿರುವ ಸುಮಲತಾಾ, ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಅಮೂಲ್ಯವಾದ ಮತದಾನ ಮಾಡುವ ಮೂಲಕ ಪ್ರಜ್ಞಾವಂತ ಅಭ್ಯರ್ಥಿಯ ಆಯ್ಕೆಯಲ್ಲಿ ಭಾಗಿಯಾಗಿರುವೆ. ತಾವೂ ಕೂಡ ಸಂಜೆ 6 ಗಂಟೆ ಒಳಗೆ...

ಅಜ್ಜಿಯೊಂದಿಗೆ ಡಾಲಿ ಓಟಿಂಗ್: ಕೆರಾಡಿಗೆ ಹೋಗಿ ವೋಟ್ ಮಾಡಿದ ರಿಷಬ್..

ಅರಸೀಕೆರೆ: ಸ್ಯಾಂಡಲ್ ವುಡ್ ನ ಖ್ಯಾತ ನಟ ಡಾಲಿ ಧನಂಜಯ್ ತಮ್ಮ ಹುಟ್ಟೂರಾದ ಕಾಳೇನ ಹಳ್ಳಿ ಹಟ್ಟಿ ಮತಗಟ್ಟೆ ಸಂಖ್ಯೆ 217 ಕೆ ತನ್ನ ಅಜ್ಜಿ ಮಲ್ಲಮ್ಮ ಸಹೋದರ ಗಿರೀಶ ಹಾಗೂ ಸಹೋದರಿ ರಾಣಿಯೊಂದಿಗೆ ಆಗಮಿಸಿ ತಮ್ಮ ಮತ ಚಲಾಯಿಸಿದರು. ಕೆರಾಡಿ: ಕುಂದಾಪುರದ ಬೈಂದೂರಿನ ಕೆರಾಡಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು...

ಮತಗಟ್ಟೆಗೆ ಬಂದು ವೋಟ್ ಮಾಡಿದ ಶತಾಯುಷಿಗಳು..

ಮಹದೇವಪುರ: ಈ ಬಾರಿ ಚುನಾವಣೆಯಲ್ಲಿ ವೃದ್ಧರಿಗೆ ಮತಗಟ್ಟೆಗೆ ಬರಲಾಗುವುದಿಲ್ಲವೆಂದು, ಮನೆಯಲ್ಲೇ ಕುಳಿತು ಓಟ್ ಮಾಡುವ ಅವಕಾಶ ಕೊಟ್ಟಿದ್ದರೂ ಕೂಡ, ಕೆಲವು ಶತಾಯುಶಿಗಳು ಮತಗಟ್ಟೆಗೆ ಬಂದು, ವೋಟ್ ಮಾಡಿದ್ದಾರೆ. ಮಹದೇವಪುರದ, ಮಂಡೂರಿನ ಶತಾಯುಷಿ ಕಮಲಮ್ಮ ನಾರಾಯಣಸ್ವಾಮಿ (103) ಅವರು ತಮ್ಮ ಮೊಮ್ಮಗ ತೇಜಸ್ ಗೌಡರೊಂದಿಗೆ ಆಗಮಿಸಿ, ಮತದಾನ ಮಾಡಿದ್ದಾರೆ. ಯಾದಗಿರಿ: ಸುರಪುರ ತಾಲೂಕಿನ ನಗನೂರಿನಲ್ಲಿ 105 ವರ್ಷದ...

ಪ್ರೀತಂ, ಸ್ವರೂಪ್ ಸೇರಿ ಹಲವು ಅಭ್ಯರ್ಥಿಗಳಿಂದ ವೋಟಿಂಗ್..

ಹಾಸನ: ಹಾಸನದ ಮತಗಟ್ಟೆಯಲ್ಲಿ ಶಾಸಕ ಪ್ರೀತಂಗೌಡ ಮತ ಚಲಾಯಿಸಿದ್ದು, ಅವರಿಗೆ ಅವರ ಪತ್ನಿ ಸಾಥ್ ಕೊಟ್ಟಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಕೂಡಾ ಪತತ್ನಿಯೊಂದಿಗೆ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ, ಬಳಿಕ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಕೋಲಾರ : ಕೋಲಾರದ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್, ಕೋಲಾರದ ಸೆವೆಂತ್ ಡೇ ಅಡ್ವೆಟಿಂಸ್ಟ್ ಆಂಗ್ಲ ಪ್ರಾಥಮಿಕ...

ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಒಮ್ಮೆಲೆ ಮತದಾನ..

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಶತಾಯುಷಿಗಳು, ಕಾಲೇಜು ವಿದ್ಯಾರ್ಥಿಗಳು, ಅಂಗವಿಕಲರು, ಬಾಣಂತಿಯರು, ಗರ್ಭಿಣಿಯರು, ಮಧುಮಗಳು ಹೀಗೆ ಹಲವರು ಮತಗಟ್ಟೆ ತನಕ ಬಂದು, ಮತ ಚಲಾಯಿಸಿ ಹೋಗಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರದ ಬಾದಾಮ್ ಕುಟುಂಬಸ್ಥರೆಲ್ಲ ಸೇರಿ, ಮತಗಟ್ಟೆ ತನಕ ಬಂದು, ಮತ ಚಲಾಯಿಸಿದ್ದಾರೆ. ಅರೇ ಇದರಲ್ಲೇನು ಆಶ್ಚರ್ಯ ಎಂದು ಕೇಳುತ್ತಿದ್ದೀರಾ. ಇದರಲ್ಲಿ ಇರುವ ವಿಶೇಷತೆ ಅಂದ್ರೆ,...

ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಮತ್ತು ಮಾಜಿ ಸಿಎಂ..

ಶಿಗ್ಗಾಂವಿ: ಈಗಾಗಲೇ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಸಿಎಂ ಬೊಮ್ಮಾಯಿ, ತಮ್ಮ ಕ್ಷೇತ್ರವಾದ ಶಿಗ್ಗಾವಿಗೆ ಹೋಗಿ, ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಶಿಗ್ಗಾವಿಯ ಗಣಪತಿ ದೇವಸ್ಥಾನಕ್ಕೆ ಹೋದ ಸಿಎಂ ಬೊಮ್ಮಾಯಿ, ಗೆಲುವಿಗಾಗಿ ಪ್ರಾರ್ಥಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಾದ ಬಳಿಕ ಮತಗಟ್ಟೆಗೆ ಆಗಮಿಸಿ, ಕ್ಯೂನಲ್ಲಿ ನಿಂತು, ಬೊಮ್ಮಾಯಿ...

ಮತಗಟ್ಟೆಗೆ ಬಂದು ಮತದಾನ ಮಾಡಿ, ಮದುವೆ ಮನೆಗೆ ತೆರಳಿದ ಮಧುಮಗಳು

ಮೂಡಿಗೆರೆ: ಇಂದು ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ವಯಸ್ಸಾದವರು, ಯುವಕರು, ಪರೀಕ್ಷೆ ಬರೆಯಲು ತೆರಳುವವರು, ಗರ್ಭಿಣಿ, ಬಾಣಂತಿಯರು ಎಲ್ಲರೂ ಮತಗಟ್ಟೆವರೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಇದೇ ರೀತಿ ಮಧುಮಗಳೊಬ್ಬಳು, ಮತಗಟ್ಟೆಗೆ ಬಂದು, ಮತದಾನ ಮಾಡಿದ್ದಾಳೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ರೇಷ್ಮೆ ಸೀರೆಯುಟ್ಟು, ಮೇಕಪ್ ಮಾಡಿ ರೆಡಿಯಾಗಿದ್ದ ಮಧುಮಗಳು, ಮತಗಟ್ಟೆಗೆ ಬಂದು ಮತ ಚಲಾಯಿಸಿ ಬಳಿಕ, ಮದುವೆ ಮನೆಗೆ...

ಮತದಾನ ಮಾಡುವ ಭರದಲ್ಲಿ ದಾಖಲೆ ಮರೆತು ಬಂದ ರಾಜಮಾತೆ ಪ್ರಮೋದಾದೇವಿ

ಮೈಸೂರು: ಇವತ್ತಿನ ವಿಧಾನಸಭೆ ಚುನಾವಣೆಗೆ ಮತದಾರರು ಖುಷಿಯಿಂದ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಕೆಲವೆಡೆ ಮತ ಚಲಾಯಿಸುವಾಗ ಕೆಲ ಎಡವಟ್ಟು, ತಪ್ಪಾಗುವುದು ಸಹಜ. ಅದೇ ರೀತಿ ಪ್ರಮೋದಾದೇವಿ ಮತಚಲಾಸುವ ಖುಷಿಯಲ್ಲಿ, ಬೇಕಾದ ದಾಖಲೆ ತರುವುದನ್ನೇ ಮರೆತಿದ್ದಾರೆ. ಹಾಗಾಗಿ ವೋಟ್ ಮಾಡಲು ಬಂದ ರಾಜಮಾತೆ, ವಾಪನ್ ಅರಮನೆಗೆ ಹೋಗಿ, ತಮ್ಮ ವೋಟರ್ ಐಡಿ ತಂದು ವೋಟ್...

ವೋಟರ್ ಐಡಿ ಇಲ್ಲದಿದ್ದರೂ, ಈ ದಾಖಲೆಗಳೊಂದಿಗೆ ನೀವು ಮತ ಚಲಾಯಿಸಬಹುದು

ಇಂದು ರಾಜ್ಯದಲ್ಲಿ ಮತದಾನ ಶುರುವಾಗಿದ್ದು, ಹಲವರು ವೋಟ್‌ ಮಾಡಲು ಉತ್ಸುಕರಾಗಿದ್ದಾರೆ. ಆದರೆ ಕೆಲವರಿಗೆ ತಮ್ಮ ಬಳಿ ವೋಟರ್ ಐಡಿ ಇಲ್ಲ, ಹಾಗಾದ್ರೆ ನಾವು ವೋಟ್‌ ಹಾಕಬಹುದಾ ಇಲ್ಲಾ..? ನಮಗೆ ಓಟ್ ಹಾಕುವ ಅವಕಾಶ ಸಿಗುತ್ತದಾ, ಇಲ್ಲವಾ ಅನ್ನೋ ಗೊಂದಲವಿದೆ. ಆದ್ರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದು, ನಿಮ್ಮ ಬಳಿ ವೋಟರ್‌ ಐಡಿ ಇಲ್ಲವೆಂದಲ್ಲಿ ಕೂಡ,...

‘ಲಾಠಿ ಏಟು ಬಿದ್ದಿದ್ದಕ್ಕೆ ಕ್ಷಮಿಸಿ, ನೀವು ಕೊಟ್ಟ ಪ್ರೀತಿಗೆ ಚಿರಋಣಿ’

ಬೆಂಗಳೂರು: ಅಂತೂ ಇಂತೂ ಚುನಾವಣೆ ಪ್ರಚಾರವೆಲ್ಲ ಮುಗಿದು, ಎಲ್ಲರೂ ಮತದಾನ ಮಾಡುವ ಸರದಿ ಬಂದಿದೆ. ಸೆಲೆಬ್ರಿಟಿಗಳೆಲ್ಲ ಆಯಾ ಪಕ್ಷದ ಪರ ಮತದಾನ ಮಾಡಿ ಬಂದಿದ್ದಾರೆ. ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು, ಜನರಿಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಜನರನ್ನು ಕುರಿತು ಕವಿತೆ ಬರೆದಿದ್ದಾರೆ. ಜನರ ಕೊಟ್ಟ ಪ್ರೀತಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img