Monday, March 2, 2026

Bjp

‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ‌.ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಜೆಡಿಎಸ್ ಪರ ಉತ್ತಮವಾದ ವಾತಾವರಣ ಇದೆ. ಸ್ವರೂಪ್ ಹತ್ರ ದುಡ್ಡಿಲ್ಲ, ಕಾಸಿಲ್ಲ, ಆತನಿಗೆ ಕಷ್ಟ ಇದೆ. ಸ್ವರೂಪ್ ಸಾಲ ಮಾಡಿಕೊಂಡಿದ್ದಾರೆ. ಜನರೇ ಸ್ವರೂಪ್‌ಗೆ ದುಡ್ಡು ಕೊಡ್ತಾ ಇದ್ದಾರೆ. ಆತನನ್ನು ತೆಗೆಯಲು ಭವಾನಿಯವರೇ ತ್ಯಾಗ ಮಾಡಿದ್ದಾರೆ. ಸ್ವರೂಪ್‌ನನ್ನ ಮೂರನೇ ಮಗ ಅಂದಿದ್ದಾರೆ. ನೂರಕ್ಕೆ ನೂರು ಸ್ವರೂಪ್...

‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘

ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ...

14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ..

ಮೈಸೂರು: 14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ ನಾಗಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಎಂಬ ಆನೆ ಅಸ್ವಸ್ಥಗೊಂಡಿದೆ. ನಾಡ ಅಧಿದೇವತೆಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತಿ ತಿರುಗಿದ್ದ ಬಲರಾಮ ಅನಾರೋಗ್ಯಕ್ಕೆ ಈಡಾಗಿದೆ. 67 ವರ್ಷ ವಯಸ್ಸಿನ ಬಲರಾಮನಿಗೆ ವಯೋಸಹಜ ಅಸ್ವಸ್ಥತೆ ಕಾಡುತ್ತಿದೆ.. ಬಲರಾಮನಿಗೆ ಬಾಯಿ ಹುಣ್ಣಗಿದ್ದು,...

5 ಉಚಿತ ಯೋಜನೆಗಳ ಮೂಲಕ ಮತ ಯಾಚಿಸಿದ ಡಿಕೆಶಿ..

ಮಂಡ್ಯ: ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ಮಾಡಿದ್ದು, ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ಉದಯ್ ಪರ ಪ್ರಚಾರ ಮಾಡಿದ್ದಾರೆ. ಮದ್ದೂರು ಉಗ್ರನರಸಿಂಹ ಸ್ವಾಮಿ ದೇಗುಲದಿಂದ ಡಿಕೆಶಿ ರೋಡ್ ಶೋ ಆರಂಭಿಸಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಮದ್ದೂರಿನಿಂದ ಕೊಪ್ಪ ವೃತ್ತದವರೆಗೂ ಡಿಕೆಶಿ ರೋಡ್ ಶೋ ನಡೆದಿದ್ದು, ಐದು ಉಚಿತ ಭರವಸೆಗಳ ಮೂಲಕ ಜನರ ಬಳಿ...

‘ನಮಗೆಲ್ಲ ಶಕ್ತಿ ತುಂಬಿದರೆ ಮಂಡ್ಯವನ್ನ ರಾಜ್ಯಕ್ಕೆ ನಂಬರ್ ಒನ್ ಮಾಡೋಣ’

ಮಂಡ್ಯ: ಮಂಡ್ಯದ ಬಸರಾಳು ಗ್ರಾಮದಲ್ಲಿ ಸಂಸದೆ ಸುಮಾಲತಾ ಮತ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಪರ ಮತಯಾಚನೆ ಮಾಡಿದ್ದಾರೆ. ಮತ ಪ್ರಚಾರಕ್ಕೆ ಬಂದ ಸಂಸದೆ ಸುಮಲತಾಗೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೃಹತ್ ರೋಡ್ ಶೋ ಮೂಲಕ ಸಂಸದೆ ಸುಮಲತಾ ಮತಯಾಚಿಸಿದ್ದಾರೆ. ಬಸರಾಳು ಸಂತೆ ಮೈದಾನದಿಂದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಸುಮಲತಾ, ಎಸ್....

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...

‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img