Monday, March 2, 2026

Bjp

ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ

ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ...

‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...

‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...

ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?

ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ...

ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..

ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...

ಹೇಮಾವತಿ ನಗರದಲ್ಲಿ ಸ್ವರೂಪ್‌ಗೆ ಅದ್ಧೂರಿ ಸ್ವಾಗತ: ಸುಳ್ಳಾಯ್ತಾ ಪ್ರೀತಂ ಚಾಲೆಂಜ್..?

ಹಾಸನ: ಹಾಸನದ ಹೇಮಾವತಿ ನಗರದಲ್ಲಿ ಜೆಡಿಎಸ್ ಲೀಡು ಬರಲ್ಲ ಎಂದು ಹೇಳಿದ್ದ ಪ್ರೀತಮ್ ಗೌಡ ಹೇಳಿದ್ದರು. ಆದರೆ ಇಂದು ಹೇಮಾವತಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಹೆಚ್. ಪಿ ಸ್ವರೂಪ್ ಅವರು ತನ್ನ ತಾಯಿಯೊಂದಿಗೆ ಹೇಮಾವತಿ ನಗರದಲ್ಲಿ ಪ್ರಚಾರದಲ್ಲಿ ತಡಗಿದ್ದಾರೆ. ಇದೇ ವೇಳೆ ಸ್ವರೂಪ್ ಅವರ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img