Sunday, March 1, 2026

Bjp

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...

‘ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ. ‘

ಬೆಂಗಳೂರು: ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ಮತ್ತು ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ,...

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

ಹಾಸನ: ಹಾಸನ‌ ಶಾಸಕ‌ ಪ್ರೀತಂಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಪ್ರೀತಂ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ. ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು,  ಯಾವ ವಾರ್ಡಲ್ಲಿ ಎಷ್ಟೆಷ್ಟು ಓಟ್ ಬರುತ್ತವೆ ಎಂಬ ಬಗ್ಗೆ ಪ್ರೀತಂ ಮಾಹಿತಿ ಪಡೆದಿದ್ದಾರಂತೆ. ಪ್ರೀತಂಗೌಡ: ಚಿಕ್ಕನಾಳು ಬೂತಲ್ಲಿ ಎಷ್ಟು ಮತ ಬರುತ್ತಪ್ಪಾ..? ಕಾರ್ಯಕರ್ತ:...

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...

‘ಕಾಂಗ್ರೆಸ್ ಮಾತ್ರವಲ್ಲ, ಹತ್ತಾರೂ ಪಕ್ಷ ಸೇರಿದರೂ ಭಜರಂಗದಳ ಬ್ಯಾನ್ ಮಾಡಲು ಸಾಧ್ಯವಿಲ್ಲ’

ಹಾಸನ: ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ನಿಷೇಧ ವಿಚಾರ ಪ್ರಸ್ತಾಪ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಭಜರಂಗದಳ ಸಂಘಟನೆ ಮುಖಂಡ ರಘು ಸಕಲೇಶಪುರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇನೆ ಅಂತಾ ಕಾಂಗ್ರೆಸ್ ಹೇಳಿರೋದು ಹಾಸ್ಯಾಸ್ಪದ. ಈ ವಿಚಾರದಲ್ಲಿ ಕಾಂಗ್ರೆಸ್ ಬಹಳ ಗಂಭೀರ ಹಾಗೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಜರಂಗದಳ ಸಂಘಟನೆ ದೇವರು ನಿರ್ಮಾಣ ಮಾಡಿರೋ ಸಂಘಟನೆ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img