Saturday, February 28, 2026

Bjp

‘ಯಾರಿಗೆ, ಯಾವಾಗ ಏನೇನ್ ಬೇಕೋ ಅದನ್ನ ಹೇಳ್ತಾರೆ’: ಗೋಪಾಲಕೃಷ್ಣ ವಿರುದ್ಧ ಬಾಬು ಗರಂ

ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...

ಟಿಕೇಟ್ ಗೊಂದಲದ ನಡುವೆಯೂ ಸ್ವರೂಪ್ ಬರ್ತ್‌ಡೇ ಸೆಲೆಬ್ರೇಷನ್..

ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಜೆಡಿಎಸ್ ಟಿಕೇಟ್‌ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...

ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ

ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ...

ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ

 ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ  ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ...

‘ಹೈಕಮಾಂಡ್ ಜೊತೆ ಮಾತನಾಡಿ ಟಿಕೇಟ್ ಕೊಟ್ಟೇ ಕೊಡಿಸುತ್ತೇವೆ. ಗೆಲ್ಲಿಸುವುದು ನಿಮ್ಮ ಕೆಲಸ’

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು‌ ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು‌ ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...

‘ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ ‘

ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ‌ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು‌ ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...

‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...

‘ನಾವು ಕೊಟ್ಟ ಭರವಸೆ ಈಡೇರಿಸಲು ಆಗದಿದ್ದರೆ ಒಂದು ಸೆಕೆಂಡ್ ಕೂಡ ಅಧಿಕಾರದಲ್ಲಿ ಇರಲ್ಲ’

ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...

‘ಇನ್ನೊಂದು ತಿಂಗಳು ಇರ್ತಿರಾ.. ಕ್ಲೋಸ್.. ಯಾಕ್ರಿ ನಮ್ಮ ರೈತರಿಗೆ ಅವಮಾನ ಮಾಡ್ತಿದ್ದೀರಿ..?’

ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...

‘ಹಾಸನ ನೋಡಿದ್ರೆ ಸಿನಿಮಾ ನೋಡಿದ ಹಾಗಾಗುತ್ತೆ’: JDS ಟಿಕೇಟ್ ಗೊಂದಲದ ಬಗ್ಗೆ ಸುರೇಶ್ ವ್ಯಂಗ್ಯ..

ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ.  ಕಾಂಗ್ರೆಸ್ ಇದ್ದ ಕಡೆ ಬಡವರ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img