Saturday, February 28, 2026

Bjp

‘ಭೂ ಹಗರಣದಲ್ಲಿ ಭಾಗಿ ಆಗಿರುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವೆ’

ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...

ರಾಹುಲ್ ಗಾಂಧಿ ಜಾಮೀನು ವಿಸ್ತರಿಸಿದ ಸೂರತ್ ಸೆಷನ್ ಕೋರ್ಟ್..

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ಜಾಮೀನು ವಿಸ್ತರಣೆಗಾಗಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ತೀರ್ಪು ಬಂದಿದೆ. ಸೂರತ್ ಸೆಷನ್ ಕೋರ್ಟ್, ಏಪ್ರಿಲ್ 13ರವರೆಗೆ ರಾಹುಲ್ ಗಾಂಧಿಗೆ ಜಾಮೀನು ವಿಸ್ತರಣೆ ಮಾಡಿದೆ. 2019ರಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ಎಲ್ಲ ಕಳ್ಳರ ಉಪನಾಮ ಮೋದಿ ಅಂತಾ ಹೇಗೆ ಇದೆ ಎಂದು ಕೇಳಿದ್ದರು. ಈ ಹೇಳಿಕೆಯನ್ನ ವಿರೋಧಿಸಿ, ಗುಜರಾತ್ ಬಿಜೆಪಿ...

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...

‘ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲ ಬದ್ಧ’

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್‌.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್‌.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ  ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....

ಮಂಡ್ಯದಲ್ಲಿ ಬಾರಿ ಮೊತ್ತದ ದಾಖಲೆ ಇಲ್ಲದ ನಗದು ಹಾಗೂ ವಸ್ತುಗಳು ಸೀಜ್

ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...

‘ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು’

ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...

ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ..

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ...

ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..

ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ. ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

ಕಾಂಗ್ರೆಸ್ ನಲ್ಲಿ ಯಾವುದು ಆ್ಯಕ್ಟಿವಿಟಿ ಇಲ್ಲ-ಡಾ ಕೆ ಸುಧಾಕರ್…!

ರಾಜಕೀಯ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ  ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img