Friday, February 27, 2026

Bjp

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img