Friday, February 27, 2026

Bjp

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

Mandya news ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ. 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...

ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!

state news ಬೆಂಗಳೂರು(ಫೆ.15): ರಾಜ್ಯದ ಬಹುತೇಕ ಭಾಗಗಳಲ್ಲಿ  ಈಗಾಗಲೇ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿರುವುದು ಸುದ್ದಿಯಾಗುತ್ತಿದೆ, ಇದೀಗ ದಕ್ಷಿಣ ಭಾರತದ ಒಟ್ಟು 40 ಕಡೆಗಳಲ್ಲಿ ಎನ್ ಐ ಎ ದಾಳಿಯನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಬಹುತೇಕ ತಮಿಳುನಾಡು,ಕೇರಳ ಕಡೆಗಳಲ್ಲಿ ಈ ದಾಳಿ ನಡೆದಿದೆ. 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ...

ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

political news: ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

political news ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img