political news
ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು ಮಅರಿಕೊಳ್ಳುತ್ತೇವೆ ನೀವೆ...
National news :
ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...
National news
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...
Bangalore news
ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...
ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ.
ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...