ಮಂಡ್ಯ: ಮಂಡ್ಯದಲ್ಲಿ ಅಪ್ಪು- ಅಂಬಿ ಅರಮನೆ ಪುತ್ಥಳಿ ನಿರ್ಮಾಣವಾಗಿದ್ದು, ನಾಳೆ ಅನಾವರಣಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಅಂಬಿ ಅಪ್ಪು ಅರಮನೆ ರೆಡಿಯಾಗಿದ್ದು, ಒಂದೇ ಗುಡಿಯಲ್ಲಿ ಅಂಬಿ ಮತ್ತು ಅಪ್ಪುವಿನ ಚಿಕ್ಕ ಪುತ್ಥಳಿ ನಿರ್ಮಾಣ ಮಾಡಲಾಗಿದೆ.
ರೆಬಲ್ & ಪವರ್ ಸ್ಟಾರ್ ಅಭಿಮಾನಿಗಳ ಬಳಗದಿಂದ ಈ ಗುಡಿ ನಿರ್ಮಾಣವಾಗಿದ್ದು. ಸುಮಾರು 12...
ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ ಸ್ಥಾಪಿಸಬೇಕು ಎಂದು ಹೇಳಿದ್ದಾರೆ.
ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...
ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು.
ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..
ಹಿರಿಯೂರು...
ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ.
ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..
ಬೈಪಾಸ್...
ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು.
ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ
ಮಾನನಷ್ಟ ಕೇಸ್...
ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...
ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...
ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...
ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....
ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...