Wednesday, February 25, 2026

Bjp

‘ಸರ್ಕಾರ ಇನ್ನಾದರೂ ಎಚ್ಚೆತ್ತು ರೈತರಿಗೆ ನೀಡಿದ ಭರವಸೆ ಈಡೇರಿಸಲಿ, ಇಲ್ಲವಾದಲ್ಲಿ ಪ್ರತಿಭಟನೆ ಗ್ಯಾರಂಟಿ’

ಅರಸೀಕೆರೆ :- ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದನ್ನು ಖಂಡಿಸಿ, ರೈತರ ಹಿತ ದೃಷ್ಟಿಯಿಂದ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಅಕ್ರಮ ಸಕ್ರಮ ಯೋಜನೆ ಅಡಿ ತಲಾ 23,800 ರೂಗಳನ್ನು ಫಲಾನುಭವಿ ರೈತರಿಂದ ಪಡೆದು ಟಿ.ಸಿ ಅಳವಡಿಸಿಕೊಡುವುದಾಗಿ ರೈತರಿಗೆ...

ಮನೆ ಹಂಚಿಕೆ ಲೋಪ: ಕ್ರಮಕ್ಕೆ ಒತ್ತಾಯ ಮಾಡಿದ ಮಾಜಿ ಶಾಸಕ ಎಂ.ಎ ಗೋಪಾಲಸ್ವಾಮಿ

ಚನ್ನರಾಯಪಟ್ಟಣ: ತಾಲ್ಲೂಕಿನಲ್ಲಿ ಮನೆಗಳ ಹಂಚಿಕೆಯಲ್ಲಿ ಲೋಪ ಎಸಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ಬಿ ಸುನಿಲ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು. ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ...

ಕುರುಬ ಸಮಾಜದ ಹಣ ದುರುಪಯೋಗ: ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಲು ಕೇಶವಮೂರ್ತಿ ಆಗ್ರಹ

ಹಾಸನ : ಸಮಾಜಕ್ಕೆ ಆಸರೆ ಆಗಬೇಕಾದವರು ಸಮಾಜದ ಹಣವನ್ನೇ ದುರುಪಯೋಗ ಮಾಡಿಕೊಳ್ಳಲಾಗಿರುವುದು ಖಂಡನೀಯವಾಗಿದ್ದು, ಕುರುಬರ ಜಿಲ್ಲಾ ಸಂಘದಲ್ಲಿ ಆಗಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೆಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ.ಬಿ. ಕೇಶವಮೂರ್ತಿ ಆಗ್ರಹಿಸಿದರು. ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಸೋಮವಾರದಂದು ಮಾತನಾಡುತ್ತಾ, ಜಿಲ್ಲಾ ಕುರುಬರ ಸಂಘದಲ್ಲಿ ಹಣ ದುರ್ಬಳಕೆ,...

ಪಂಚರತ್ನ ರಥಯಾತ್ರೆ, ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಭರ್ಜರಿ ತಯಾರಿ..

ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದ...

ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ

ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ  ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ  ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...

ಪವಿತ್ರ ಮೃತ್ತಿಕೆ ಸಮರ್ಪಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿ: ಗೋಪಾಲಯ್ಯ ಕೆ

ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ವಿಧಾನಸಭಾ ಚುನಾವಣೆ ಕುರಿತು ಕರ್ನಾಟಕ ಟಿವಿಯಲ್ಲಿ ಮೆಗಾ ಸರ್ವೆ..

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ. 2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img