Wednesday, February 25, 2026

Bjp

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ. https://karnatakatv.net/karthika-masa-pooja/ https://karnatakatv.net/karthika-somavara-upvasa/

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​...

‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’

ಹಾಸನ: ವಿಧಾನಸಭಾ ಚುನಾವಣೆ ಹತ್ತಿರ ಇರುವುದರಿಂದ ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಮ್ ಜೆ. ಗೌಡ ಅವರು ಕೀಳುಮಟ್ಟದ ರಾಜಕಾರಣ ಮಾಡಲು ಹೊರಟಿದ್ದು, ದೇವಿಯು ಅವರಿಗೆ ಒಳ್ಳೆಯ ಬುದ್ದಿ ಮತ್ತು ಸದ್ಬುದ್ದಿ ಕೊಡಲೆಂದು ಕೇಳುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ನಗರದ ರಿಂಗ್ ರಸ್ತೆ...

ಹಾಸನಾಂಬೆಯ ದರ್ಶನದ ವೇಳೆ ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡ ಭಕ್ತರು..

ಹಾಸನ : ಹಾಸನಾಂಬೆಯ ದರ್ಶನದ ವೇಳೆ  ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img