Tuesday, February 24, 2026

Bjp

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಬಿಜೆಪಿ ಪಕ್ಷದ ವಿರುದ್ಧ ಎಎಪಿ ಪಕ್ಷದ ದೂರು…!

National News: ಬಿಜೆಪಿ  ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...

“ಕನಿಷ್ಠ ಅಂತಃಕರಣವಿಲ್ಲದ ಬಿಜೆಪಿ ಸರಕಾರ” : ಕಾಂಗ್ರೆಸ್ ಸರಣಿ ಟ್ವೀಟ್

Banglore News: ಬೆಂಗಳೂರಿನಲ್ಲಿ  ಅದ್ದೂರಿಯಾಗಿ ನಡೆದಂತಹ ಜನಸ್ಪಂದನ ಕಾರ್ಯಕ್ರಮಕ್ಕೆ ಸರಣಿ  ಟ್ವೀಟ್ ಮಾಡಿ ಕಾಂಗ್ರೆಸ್ ಕಿಡಿ ಕಾರುತ್ತಿದ್ದಾರೆ. ಬಿಜೆಪಿಗೆ ಸ್ವಲ್ಪವೂ ಅಂತಃಕರಣವಿಲ್ಲ ಎಂಬುವುದಾಗಿ ಹೇಳಿದೆ ಕಾಂಗ್ರೆಸ್. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ...

“40% ಕಮಿಷನ್ ನಲ್ಲಿ ಬಿಜೆಪಿಯವರು ಜನಸ್ಪಂದನ ಮಾಡ್ತಿದ್ದಾರೆ” : ಕಾಂಗ್ರೆಸ್ ಟ್ವೀಟ್

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದ ಬಗ್ಗೆ ಕಾಂಗ್ರಸ್ ಮಾತ್ರ ಟ್ವೀಟ್ ಮೂಲಕ ಲೇವಡಿ ಮಾಡಿದೆ. ಸಮಾವೇಶವನ್ನು  ಅವರು 40% ಕಮಿಷನ್ ನಲ್ಲಿ ಈ ಸಮಾವೇಶ ಮಾಡಿದ್ದಾರೆ. ಹಾಗೆಯೇ ಅವರು ಸಮಾವೇಶದ ಸ್ಟೇಜ್ ನ ಅಲಂಕಾರಕ್ಕೆ  ನೀಡಿದಂತಹ ಹಣದಿಂದ ಅಂಕಿತಾ ಕುಟುಂಬಕ್ಕೆ ಪರಿಹಾರ ನೀಡಬಹುದಿತ್ತು. ಮತ್ತು...

“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ.  ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...

ಜನಸ್ಪಂದನಕ್ಕೆ ಕಳಶ ಹೊತ್ತು ಬಂದ ಮಹಿಳೆಯರು…!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ.ಲಕ್ಷಗಟ್ಟಲೆ    ಸಂಖ್ಯೆಯಲ್ಲಿ  ಜನರು ಆಗಮಿಸಿದ್ದಾರೆ ಹಾಗೆಯೆ ಕಾರ್ಯಕ್ರಮಕ್ಕೆ  ಶುಭವಾಗಲಿ  ಎಂಬ ನಿಟ್ಟಿನಲ್ಲಿ  ಪೂರ್ಣಕುಂಬವನ್ನು ಹೊತ್ತು ತರುವ  ಕೆಬಲಸವನ್ನು  ಮಾಡಲಾಗಿದೆ. ದೇವನ ಹಳ್ಳಿಯಿಂದ  ಮಹಿಳೆಯರು  ಕಳಶ ಹೊತ್ತು...

ಸುಧಾಕರ್ ಕ್ಷೇತ್ರದಿಂದಲೇ ಜನಸ್ಪಂದನಕ್ಕೆ 50ಸಾವಿರ ಜನರು..?!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ,...

ಬೆಂಗಳೂರಲ್ಲಿ ಕೇಸರಿ ಜನಸ್ಪಂದನೆ…!

Banglore News: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್  ಸಮಾವೇಶಕ್ಕೆ  ಸಕಲ  ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ  ಇಂದು  ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ...

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಜೆ.ಪಿ ನಡ್ಡಾ, ಸ್ಮೃತಿ ಇರಾಣಿ..!

Banglore News: ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ ಕೈಗೊಳ್ಳಲಿರುವ ಸಮಾವೇಶಕ್ಕೆ ಲಕ್ಷಗಟ್ಟಲೆ  ಜನರ ಆಗಮನದ ನಿರೀಕ್ಷೆ ಇದ್ದು ಬೃಹತ್ ಪೆಂಡಾಲನ್ನು  ನಿರ್ಮಿಸಲಾಗಿದೆ. ಸುಮಾರು  10 ಎಕರೆ ಪ್ರದೇಶದಲ್ಲಿ ಜರ್ಮನ್  ಟೆಂಟ್ ಮಾದರಿಯಲ್ಲಿ  ಪೆಂಡಾಲ್  ನಿರ್ಮಾಣವಾಗಿದೆ. ಹಾಗೆಯೆ ವೇದಿಕೆಯಲ್ಲಿ ಸಚಿವ ಸುಧಾಕರ್ ರವರಿಂದ ಪೂಜೆ ನಡೆದಿದೆ. ಮತ್ತು ಉಪಹಾರ ಊಟಕ್ಕಾಗಿ  200 ಕೌಂಟರ್ ಗಳ ವ್ವಸ್ಥ ಕೂಡಾ...

ಕಾಂಗ್ರೆಸ್ – ಬಿಜೆಪಿ ನಡುವೆ ಟೀ-ಶರ್ಟ್ ವಾರ್…?!

National News: ಕಾಂಗ್ರೆಸ್ ಹಾಗು   ಬಿಜೆಪಿ ಮದ್ಯೆ ಇದೀಗ ಟೀ ಶರ್ಟ್ ವಾರ್  ಶುರುವಾಗಿದೆ. ಟ್ವೀಟ್ ಮೂಲಕ  ಎರಡು ಪಕ್ಷಗಳು  ಬಡಿದಾಡುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಧರಿಸಿದ್ದ ಟೀ ರ‍್ಟ್ ಬಗ್ಗೆ ಎಲ್ಲೆಲ್ಲೂ ರ‍್ಚೆ ನಡೆಯುತ್ತಿದೆ. ರಾಹುಲ್ ಗಾಂಧಿ ೪೧ ಸಾವಿರ ರೂಪಾಯಿ ಮೌಲ್ಯದ ಟೀ ರ‍್ಟ್ ಧರಿಸಿದ್ದು, ಬಿಜೆಪಿ...
- Advertisement -spot_img

Latest News

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...
- Advertisement -spot_img