ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ.
ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...
Political news:
ಕರ್ನಾಟಕದಲ್ಲಿ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನಾಮೇಶ ಎಣಿಸುತಿದ್ದಾರೆ. ಏಕೆಂದರೆ ಒಂದು ಕ್ಷೇತ್ರದಿಂದ ಒಂದಕ್ಕಿಂತ ಹಲವು ಆಕಾಂಕ್ಷಿಗಳು ಇರುವ ಕಾರಣ ಟಿಕೆಟ್ ಗೊಂದಲ ಶುರುವಾಗಿದೆ ಇದೇ ರೀತಿಯ ಗೊಂದಲು ಈಗ ಕುಂದಗೋಳ ಕ್ಷೇತ್ರದಲ್ಲಿ ಶುರುವಾಗಿದೆ.
ಕುಂದಗೋಲ ಹಾಲಿ ಶಾಸಕಿ ಕುಸುಮವತಿ ಶಿವಳ್ಳಿಗೆ ಮತ್ತೊಮ್ಮೆ ಸ್ಪರ್ದೆ ನೀಡಲು ಸಪಕ್ಷಿಯವಾಗಿ...
political news:
ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
political story:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
political news:
ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...
ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು.
ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...
ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...
ಕೋಲಾರ : ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ.
ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...
ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...
ಹಾಸನ : ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು.
ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...