Tuesday, February 24, 2026

Bjp

ಸಿದ್ಧರಾಮಯ್ಯನವರೇ.. ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ.?- ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಪ್ರಶ್ನೆ

https://www.youtube.com/watch?v=fMz6zS33A9Y ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....

ಬಿಜೆಪಿ ಕಾರ್ಯಕರ್ತರು ನೀಡಿದ ಚಡ್ಡಿಯನ್ನು ಮೋದಿಗೆ ರವಾನಿಸುತ್ತೇವೆ- ಉಗ್ರಪ್ಪ

https://youtu.be/musQDjQvrBQ ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ. ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು: ಬಿಜೆಪಿ ಪಕ್ಷದವರು ಬಚ್ಚಲಮನೆಯ...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ‌..?

https://youtu.be/MjoVjCWYVho ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ,  ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...

ಇಂತ ಬಚ್ಚಾ ಇನ್ಸ್ಪೆಕ್ಟರ್ಸ್ ನ ಎಷ್ಟು ನೋಡಿಲ್ಲ ನಾನು- ಶಾಸಕ ಎಂ.ಕೃಷ್ಣಪ್ಪ ವಾಗ್ದಾಳಿ..!

https://youtu.be/b_OB9KHRPnQ ಅವನ್ಯಾರೋ ಪೊಲೀಸ್ ಇನ್ಸ್ಪೆಕ್ಟರ್ ಅಂತೆ,ಇಂತ ಬಚ್ಚ ಇನ್ಸ್ಪೆಕ್ಟರ್ಸ್ ನ ನಾನು ಎಷ್ಟು ನೋಡಿಲ್ಲ, ಎಂದು ಎಸ್.ಐ ಕಿಶೋರ್ ವಿರುದ್ದ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ಎಸ್.ಐ ಕಿಶೋರ್ ಹೆಸರನ್ನು ಹೇಳದೆ ಪರೋಕ್ಷವಾಗಿ ಎಸ್.ಐ ವಿರುದ್ಧ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ನನ್ನ ರಾಜಕೀಯದ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲಾ, ನಾನಿನ್ನು ಮೂರನೇ ಕಣ್ಣು ಬಿಟ್ಟಿಲ್ಲ,...

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...

ಭಾರೀ ಕುತೂಹಲ ಕೆರಳಿಸಿರುವ ರಾಜ್ಯಸಭೆ ನಾಲ್ಕನೇ ಅಭ್ಯರ್ಥಿ ವಿಚಾರ.

  https://youtu.be/siTN9hOCcXU   ಕಾಂಗ್ರೆಸ್‌-ಜೆಡಿಎಸ್‌ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

ಕಾಂಗ್ರೆಸ್ ಪಕ್ಷದ ರಾಜಕಾರಣ ಕುತಂತ್ರದ ರಾಜಕಾರಣ:ಕೆ.ಎಸ್ ಈಶ್ವರಪ್ಪ ಟೀಕೆ…

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಸಲ್ಮಾನರಿಗೂ ಅಪಮಾನ ಮಾಡುವ ರಾಜಕಾರಣ ಎಂದು ಕೆಸ್ ಈಶ್ವರಪ್ಪ ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕೆ ಮಾಡಿದ್ದಾರೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ತನವೀರ್ ಸೇಟ್ ನನ್ನು ತುಳಿಯುವುದಕ್ಕೆ ಮುಂದಿನ ಗುರಿ ಇಟ್ಟುಕೊಂಡಿದ್ದಾರೆ ಎಂದು   ಕೆಎಸ್ ಈಶ್ವರಪ್ಪ ಹೇಳಿದ್ದಾರೆ, ದೇವೆಗೌಡರೇ ಸೋನಿಯಾ ಗಾಂಧಿ ಹತ್ತಿರ ಮಾತನಾಡಿ ಜೆಡಿಎಸ್ ಗೆ ಬೆಂಬಲವನ್ನು ಕೇಳಿದ್ರು,ಸೋನಿಯಾ ಗಾಂಧಿ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img