Tuesday, February 24, 2026

Bjp

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...

ಈ ದೇಹಕ್ಕೆ ಯೋಗ್ಯ ಯೋಗ್ಯತೆ ಇರುತ್ತೆ ನಟ ಜಗ್ಗೇಶ್ ಹೇಳಿಕೆ..!

ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ನಾಮಿನೇಷನ್ ಗೂ ಮುನ್ನ ನಟ ಜಗ್ಗೇಶ್ ಟೆಂಪಲ್ ರನ್ನ್ ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳು ದರ್ಶನ ಪಡೆದ ನಟ ಜಗ್ಗೇಶ್, ಇಂದು ನಾಮಿನೇಷನ್ ಕಡೆಯ ದಿನದ ಹಿನ್ನೆಲೆಯಲ್ಲಿ ಇಂದು ನಟ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಈಗಾಗಲೇ ನಿರ್ಮಲಾ ಸೀತಾರಾಂ ಹಾಗೂ ಜಗ್ಗೇಶ್,ಲಹರ್ ಸಿಂಗ್ ಈ ಮೂರು ಅಭ್ಯರ್ಥಿಗಳಿಗೆ ಬಿಜೆಪಿ...

ಹೋಪ್ ಇದೆ, ರಕ್ಷಿತ್ ಮಾಡದ್ದನ್ನ, ರಿಷಭ್ ಮಾಡ್ತಾರೆ ಅಂದ್ರು ಪ್ರಮೋದ್ ಶೆಟ್ಟಿ..!

ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...

ಕೊರೋನಾ ನಂತರ ಮೋದಿ ಜನಪ್ರಿಯತೆ ಹೆಚ್ಚಾಯ್ತು ಸಮೀಕ್ಷೆಯಲ್ಲಿ ಏನಿದೆ..?

ಕೊವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಶೇಕಡ 67% ಜನರು ಮೋದಿ ಎರಡನೇ ಅವಧಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎಂದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16ರಷ್ಟು ಹೆಚ್ವಳ ಎಂದು ಲೋಕಲ್ ಸರ್ಕಲ್, ಸಮೀಕ್ಷೆ ಹೇಳಿದೆ.ಸೇವೆ,ಉತ್ತಮ ಆಡಳಿತ ,ಬಡವರ ಕಲ್ಯಾಣ ಇನ್ನೂ ಹೀಗೆ ಅನೇಕ ವ್ಯವಸ್ಥೆಯನ್ನು 8 ವರ್ಷದ ಆಡಳಿತದಲ್ಲಿ...

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ...

ಮೋದಿ ಪ್ರಧಾನಿಯಾಗಿ ೮ ವರ್ಷ : ಮೋದಿ ಆಡಳಿತ ತೃಪ್ತಿ ಕೊಟ್ಟಿದ್ಯಾ..?

  ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img