ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....
ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು, ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ.
ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...
ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...
ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು 48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...
ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ.
ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ.
ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
political news
byatarayana pura
ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...
political news
kollegala
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...