Tuesday, February 24, 2026

Bjp

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...

Emergency ಸಭೆ ಕರೆದ : ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...

Lockdown ಆದರೇ ಕಾಂಗ್ರೆಸ್ ನವರೆ ಕಾರಣ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...

corona ಸ್ಫೋಟದ ಮಧ್ಯ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...

BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಪಾಸಿಟಿವ್

ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ. 'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

Dr.K. Sudhakar : ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ : ಆದರೆ ಈಗ ಬೇಡ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr.K. Sudhākar) ತಿರುಗೇಟು ನೀಡಿದ್ದಾರೆ. ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ. https://www.youtube.com/watch?v=NqRFubmxgEc https://www.youtube.com/watch?v=Gc-Xffcga2o&t=3s https://www.youtube.com/watch?v=P4vzBBk2TtE

State Government ನಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಬೆಳಕು ಯೋಜನೆ ಜಾರಿ..

ವಿಧಾನಸೌಧದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಇ-ಬೆಳಕು (E-light) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು. ಇ-ತಂತ್ರಾಂಶದಿಂದಾಗಿ ಗ್ರಾಮ ಪಂಚಾಯ್ತಿಗಳು ನಿಗದಿತ ಸಮಯದೊಳಗೆ ವಿದ್ಯುತ್ ಸರಬರಾಜು (Power supply)ಕಂಪನಿಗಳಿಗೆ ಬಾಕಿ ಮೊತ್ತವನ್ನು ಕಟ್ಟೋದಕ್ಕೆ ನೆರವಾಗಲಿದೆ. ಇದಷ್ಟೇ ಅಲ್ಲದೇ ಕಾರ್ಯನಿರ್ವಹಿಸದೇ ಇರೋ ಕುಡಿಯುವ ನೀರು ಸ್ಥಾವರಗಳ ಸಂಪರ್ಕವನ್ನು ನಿಷ್ಕ್ರೀಯಗೊಳಿಸೋದು, ಇದರಿಂದ ಉಂಟಾಗುವಂತ ಅನಗತ್ಯ ವಿದ್ಯುತ್...

DK Suresh ವರ್ತನೆ- ಓಂಶಕ್ತಿ ಚಲಪತಿ ಖಂಡನೆ

ಕೋಲಾರ: ರಾಮನಗರದಲ್ಲಿ ನಿನ್ನ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎದುರೇ ರೌಡಿಸಂ ಪ್ರದರ್ಶನ ಮಾಡಿದ ಸಂಸದ ಡಿಕೆ ಸುರೇಶ್ (DK Suresh) ರವರದ್ದು ನೀಚತನದ ರಾಜಕಾರಣವಾಗಿದ್ದು, ಈ ಕೂಡಲೇ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಿ ಮುಂದೆ ಆ ರೀತಿ ನಡೆದುಕೊಳ್ಳದ ಹಾಗೆ ತನ್ನ ವರ್ತನೆ ಬದಲಿಸಿಕೊಳ್ಳಬೇಕು ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ...

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img