Tuesday, May 26, 2026

Bjp

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

Mandya news ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ. 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...

ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!

state news ಬೆಂಗಳೂರು(ಫೆ.15): ರಾಜ್ಯದ ಬಹುತೇಕ ಭಾಗಗಳಲ್ಲಿ  ಈಗಾಗಲೇ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿರುವುದು ಸುದ್ದಿಯಾಗುತ್ತಿದೆ, ಇದೀಗ ದಕ್ಷಿಣ ಭಾರತದ ಒಟ್ಟು 40 ಕಡೆಗಳಲ್ಲಿ ಎನ್ ಐ ಎ ದಾಳಿಯನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಬಹುತೇಕ ತಮಿಳುನಾಡು,ಕೇರಳ ಕಡೆಗಳಲ್ಲಿ ಈ ದಾಳಿ ನಡೆದಿದೆ. 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ...

ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

political news: ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img