Tuesday, February 24, 2026

Bjp

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಆಂಬುಲೆನ್ಸ್ ಓಡಿಸಿದ ಶಾಸಕ ನಿರಂಜನ್ ಕುಮಾರ್..!

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಸೇವೆಗೆ ಇಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ 124 ಆಂಬುಲೆನ್ಸ್ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿಗೂ ಆಂಬುಲೆನ್ಸ್ ಸೇವೆ ಲಭಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಅಂತ ಶಾಸಕ ನಿರಂಜನ್ ಕುಮಾರ್ ಹೇಳಿದ್ರು. ಇನ್ನು ಕೋವಿಡ್ ಸಮಯದಲ್ಲಿ ಸರ್ಕಾರವು ಆರೋಗ್ಯ...

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...

RSS ಇರೋದಕ್ಕೆ ದೇಶ ಸುರಕ್ಷಿತವಾಗಿದೆ- ಸಚಿವ ಶ್ರೀರಾಮುಲು

ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ನಾನು ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡುತ್ತೇನೆ; ಕನ್ನಯ್ಯ..!

www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಬಿಜೆಪಿ ನನ್ನನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ...

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...

ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಣೆ..!

www.karnatakatv.net :ತುಮಕೂರು : ದೇಶದ ಅಭಿವೃದ್ಧಿಯ ಬಗ್ಗೆ  ಚಿಂತನೆ, ಯೋಚನೆ ಮಾಡುವ  ಪಕ್ಷ  ಅಂತ  ಇದ್ದರೆ ಆದು  ಬಿಜೆಪಿ ಪಕ್ಷ  ಮಾತ್ರ ಎಂದು ರಾಜ್ಯ  ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ್  ತಿಳಿಸಿದರು. ಗುಬ್ಬಿ ಪಟ್ಟಣದ  ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿಯವರ  ಹುಟ್ಟು ಹಬ್ಬದ  ಹಿನ್ನಲೆಯಲ್ಲಿ ವಿಶೇಷ  ಚೇತನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯ್ತು. ಈ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img