Tuesday, May 26, 2026

Bjp

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

political news ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!

Political news ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...

2023 ಏರ್ ಶೋಗೆ ಅದ್ಧೂರಿ ಚಾಲನೆ ನೀಡಿದ ಪ್ರಧಾನಿ ಮೋದಿ

International News ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....

ಬಿ.ಎಸ್. ಯಡಿಯೂರಪ್ಪ ಬರ್ತ್ ಡೇಗೆ ಟ್ರ್ಯಾಕ್ಟರ್ ವಿತರಣೆ

Political News ಬೆಂಗಳೂರು(ಫೆ.11): ಕರ್ನಾಟಕದ ರಾಜಾಹುಲಿ ಅಂದ ತಕ್ಷಣ ನಮಗೆಲ್ಲಾ ನೆನಪು ಬರೋದು ರಾಜಕೀಯ ವ್ಯಕ್ತಿಗಳಲ್ಲಿ ಬಿಎಸ್ ಯಡಿಯೂಪ್ಪ. ಫೆಬ್ರವರಿ 27ರಂದು 80ರ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಜನ್ಮದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ಅವರು ಪಕ್ಷವನ್ನು ತಳ ಹಂತದಿಂದ ಕಟ್ಟಿ ಬೆಳೆಸುವ ಜೊತೆಗೆ 4 ಬಾರಿ ಮುಖ್ಯಮಂತ್ರಿಯಾಗಿ ರೈತರ ಜತೆಗೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img