Tuesday, February 24, 2026

Bjp

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ..!

www.karnatakatv.net :ತುಮಕೂರು: ರಾಜಕೀಯ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮಾಜಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ  ಬಿ.ಸುರೇಶ್ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಅಧಿಕೃತ ಪೇಸ್ ಬುಕ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ ಇಂತಹ ನಿರ್ಧಾರ ಯಾಕೆ ಅನ್ನೋದು ಕಮಲ ಪಾಳಯದಲ್ಲಿ ಚರ್ಚೆಯ ವಿಷಯವಾಗಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಕಳೆದ...

ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಫಿಕ್ಸ್ ..!

www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.   ಇಂದು ದೆಹಲಿಯಲ್ಲಿ...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ನನ್ನ ಭಾಷೆ ಸುಧಾರಿಸಿಕೊಳ್ತೀನಿ ಎಂದ ಬಿಜೆಪಿ ನಾಯಕಿ ಉಮಾಭಾರತಿ..!

www.karnatakatv.net: ಸರ್ಕಾರಿ ಅಧಿಕಾರಿಗಳು ನಮ್ಮಂಥಹವರ  ಚಪ್ಪಲಿಗಳನ್ನು ಎತ್ತುತ್ತಾರೆ ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ  ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ತಮ್ಮ ಭಾಷೆ ಸುಧಾರಿಸಿಕೊಳ್ಳೋದಾಗಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ...

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಬಿಜೆಪಿಯಲ್ಲಿ ಮೇಯರ್ ಗೌನ್ ತೊಡಿಸಲು ನಾಯಕರ ಕಸರತ್ತು…!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img