Tuesday, May 26, 2026

Bjp

‘ಆನಂದ್ ಸಿಂಗ್‌ಗೆ ತಾಕತ್ತು ಇದ್ದರೆ ಈ ಜಿಲ್ಲೆಯಲ್ಲಿ ನಡೆಯುತ್ತಿರೊ ಅಕ್ರಮದ ಬಗ್ಗೆ ತನಿಖೆ ಮಾಡಿಸಲಿ..’

ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

  Politicalnews ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು.  ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ನನ್ನ ಕಾಂಗ್ರೆಸ್ ನಡುವೆ ವಿರೋಧ ಇದೆ ಆದರೂ ಸಿದ್ದರಾಮಯ್ಯ ಅವರನ್ನ ಬೇಟಿ ಮಾಡುತ್ತೇನೆ

ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...

ಸಾಹುಕಾರನ ಮಾತಿಗೆ ತಿರುಗೇಟು ನೀಡಿದ ಕನಕಪುರ ಬಂಡೆ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...

ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...

ಬಿಜೆಪಿ ಗೆ ಸವಾಲ್ ಹಾಕಿದ ಟಗರು

ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚ‌ತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿ‌ನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...

ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!

Political News: ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ

political news ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img