Monday, February 23, 2026

Bjp

ಲಿಂಗಾಯತ ನಾಯಕನೇ ಮುಂದಿನ ಸಿಎಂ..?

www.karnatakatv.net : ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆಯ ಸಿದ್ಧತೆಗಳು ನಡೆಯುತ್ತಾ ಇದ್ದು, ವೇದಿಕೆಯ ಮೇಲೆ 10 ಜನ  ಪ್ರಮುಖ ನಾಯಕರು ಅವರಿಗೆ 10 ಸಿಟ್ ಗಳು ಸಿದ್ದವಾಗಿದೆ, ನಳಿನ್ ಕುಮಾರ್ ಕಟಿಲ್ , ಬಿಎಸ್ ವೈ ಸಂಘ ಪರಿವಾರದ ಕೆಲ ಪ್ರಮುಖರ ಉಪಸ್ಥಿತಿ ಸಾಧ್ಯತೆ, ಲಿಂಗಾಯತ ನಾಯಕರನ್ನೆ ಮುಖ್ಯ ಮಂತ್ರಿಯನ್ನಾಗಿ ಮಾಡಲು...

2 ವರ್ಷದ ಸಾಧನಾ ಕಾರ್ಯಕ್ರಮ

www.karnatakatv.net : ವಿಧಾನ ಸೌಧದಲ್ಲಿ ಬ್ಯಾಂಕ್ವೆಡ್ ನಲ್ಲಿ  ನಡೆಯುತ್ತಿರುವ ಕಾರ್ಯಕ್ರಮದಲ್ಲಿ ವಿದಾಯದ ಭಾಷಣ ಮಾಡುತ್ತಾರಾ ಸಿಎಂ ಯಡಿಯೂರಪ್ಪ.. 2 ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಸಿಎಂ ಅವರು  ಚಾಲನೆ ನೀಡಿದ್ದು  ಈ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಗೈರು.. ‘ಸಾವಾಲುಗಳು ನೀಡಿದ ಸಾಧನ ಪರ್ವ’ ಎಂಬ ಪುಸ್ತಕವನ್ನು ಬಿಡುಗಡೆ ಗೊಳಿಸಿದ ಸಿಎಂ ಯಡಿಯೂರಪ್ಪನವರು . ಈ ಎರಡು...

ಬಿಜೆಪಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ ; ನಳಿನ್ ಕುಮಾರ್ ಕಟೀಲ್

www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್...

ಸಿಎಂ ಕೆಳಗಿಳಿದರೆ ಬಿಜೆಪಿಗೆ ಕೆಟ್ಟ ಹೆಸರು

www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು  ಭೇಟಿ ಮಾಡಿದ ನಂತರ  ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ‍್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...

ಟ್ವೀಟ್ ಮೂಲಕ ಜಮೀರ್‌ಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ..!

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home...

ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಪತ್ನಿ ಚೆನ್ನಮ್ಮಗೆ ಕೊರೊನಾ..!

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...

ಶಾಸಕನ ಬಟ್ಟೆ ಹರಿದು, ಮಸಿ ಬಳಿದ ಪ್ರತಿಭಟನಾಕಾರರು..!

ಹಲವು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಕ್ತಸರ್ ಜಿಲ್ಲೆಯ ಮಾಲೌಟ್‌ನಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು. ಬೆಂಗಳೂರಿನಲ್ಲಿ...

‘ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ’

ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img