Tuesday, May 26, 2026

Bjp

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...

ರಾಜ್ಯಕ್ಕಿಂದು ಭೇಟಿ ನೀಡಲಿರುವ ಪ್ರಧಾನಿ ಮೋದಿ!

political news : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ  ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ. ಕರ್ನಾಟಕದ ಜನತೆಯ ಜೊತೆ ಇರಲು  ಉತ್ಸುಕನಾಗಿದ್ದೇನೆ  ಸುಮಾರು 10,000 ಕೋಟಿ ರೂ. ಮೌಲ್ಯದ...

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

political story: ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ  ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

political news : ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

political news ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ  ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು  ಮಅರಿಕೊಳ್ಳುತ್ತೇವೆ ನೀವೆ...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...

ಜನವರಿ 19ಕ್ಕೆ ಮೋದಿ ರಾಜ್ಯ ಪ್ರವಾಸ!

state news: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ  ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...

ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

National news ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...

ಯತ್ನಾಳ್‌ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟೀಸ್

Bangalore news ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img