Tuesday, May 26, 2026

Bjp

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು. ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

‘ಕೈ’ ‘ಕಮಲ’ದ ನಡುವೆ  ಟ್ವೀಟ್ ಸಮರ..!

State News: ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಇದೀಗ ಟ್ವೀಟ್ ಸಮರ ಶುರುವಾಗಿದೆ. ಕಾಂಗ್ರೆಸ್ ನ ವಿದ್ಯುತ್ ಯೋಜನೆ ವಿಚಾರವಾಗಿ  ಸಿಎಂ ಹೇಳಿಕೆಗೆ ಪ್ರತಿಯಾಗಿ ಇಂದು ಕಾಂಗ್ರೆಸ್ ಟ್ವೀಟ್  ಮೂಲಕ ಉತ್ತರ ನೀಡಿದೆ.ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಟೀಕಿಸಿದ್ದ ಬಿಜೆಪಿಗೆ ಟ್ವೀಟ್ ನಲ್ಲಿ ಪ್ರತ್ಯುತ್ತರ ನೀಡಿದ್ದು, ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ...

ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ..! ಬಲಿಯಾಯ್ತು ಬಡ ಜೀವ..!

State News: ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ. ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು...

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಗೆ ನಾಯಕರ ವ್ಯಂಗ್ಯ..!

Political News: ಸಿದ್ದು ವಿಧಾನಸಭೆ ಚುನಾವಣೆಗೆ  ಕಳೆದ ಬಾರಿ ಬದಾಮಿ ಮೂಲಕ ಸ್ಪರ್ಧೆಗಿಳಿದು ಗೆದ್ದು ಅಧಿಕಾರ ಸ್ವೀಕರಿಸಿದ್ದು ಆದರೆ ಈ ಭಾರಿ ಬದಾಮಿಯನ್ನು ತೊರೆದು ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ  .ಕ್ಷೇತ್ರ ಬದಲಾವಣೆ ಮಾಡಿರುವ ಕುರಿತು ಆಡಳಿತ ಪಕ್ಷದ ನಾಯಕರು ವ್ಯಂಗ್ಯ ಮಾಡುತಿದ್ದಾರೆ. ಅವರಲ್ಲಿ ಚೆಲುವಾದಿ ನಾರಾಯಣಸ್ವಾಮಿ ಮಾತನಾಡಿ ಈ ರರೀತಿ ಹೇಳಿಕೆ ನೀಡಿರುತ್ತಾರೆ. ಅವರು ಅಲೆಮಾರಿ ತರ...

ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ

Tumkuru News: ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ. ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...

ಬೂತ್ ಗೆದ್ದಲ್ಲಿ ಮಾತ್ರ ಅಭ್ಯರ್ಥಿ ಗೆಲ್ಲಲು ಸಾಧ್ಯ’: ಹೇಮಂತ್ ಕುಮಾರ್ ಗೌಡ

Mysoor News: ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು...

“ಚಡ್ಡಿ ಹಾಕಿ ಕೊಂಡವರೂ ನನ್ನನ್ನು ಭೇಟಿ ಮಾಡಬಹುದು”… RSS ಗೆ ಟಾಂಗ್ ಕೊಟ್ರಾ ಸಿದ್ದು..?!

Political News: ರಾಜ್ಯದೆಲ್ಲೆಡೆ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ.ಇವೆಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋಲಾರ ಜಿಲ್ಲೆಯ ಮತಕ್ಷೇತ್ರವೊಂದರಿಂದ 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರು ಕೋಲಾರದಲ್ಲಿ ಸಾರ್ವಜನಿಕ ಸಭೆಯೊಂದನ್ನು ಮಾಡಿದ ಭಾಷಣ ಚುನಾವಣಾ ಪ್ರಚಾರದಂತಿತ್ತು. ಎಲ್ಲ ಜನ ಕಷ್ಟಗಳಿಗೆ ಸ್ಪಂದಿಸುವುದಾಗಿ ಹೇಳಿದ ಅವರು  ಚೆಡ್ಡಿ ಧರಿಸಿದ...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img