Tuesday, May 26, 2026

Bjp

ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...

ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...

ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ

ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...

ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...

ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆ : ಸರ್ಕಾರ ಒತ್ತಾಯದಿಂದ ರೈತರ ಹೋರಾಟ ಹತ್ತಿಕ್ಕಿದ್ದಕ್ಕೆ ಎಎಪಿ ಕಿಡಿ

ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ. ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಿತ್ತೂರು ಕರ್ನಾಟಕ

https://youtu.be/Kp119v7mI8s ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಮಧ್ಯ ಕರ್ನಾಟಕ

https://youtu.be/BfK8eRK4ay8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

https://youtu.be/bhW_Fg4cPr0 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img