Monday, February 23, 2026

Bjp

ಮುಂಬೈನಿಂದ ಠಾಕ್ರೆ -ಪವಾರ್​ ಬ್ರ್ಯಾಂಡ್​ ಅಳಿಸಲು ಪಿತೂರಿ- ಸಂಜಯ್​ ರಾವತ್​​

ಮುಂಬೈ ವಿರುದ್ಧ ಬಲವಾದ ಸಂಚು ನಡೆಯುತ್ತಿದೆ ಅಂತಾ ಶಿವಸೇನಾ ಮುಖಂಡ ಸಂಜಯ್​ ರಾವತ್​ ಶಿವಸೇನಾದ ಪತ್ರಿಕೆ ಸಾಮ್ನಾದ ರೋಕ್​ ಠೋಕ್​ ಅಂಕಣದಲ್ಲಿ ಬರೆದುಕೊಂಡಿದ್ದಾರೆ. ಮುಂಬೈಯನ್ನ ಪಾಕ್​ ಆಕ್ರಮಿತ ಕಾಶ್ಮೀರ, ಶಿವಸೇನೆಯನ್ನ ಬಾಬರ್​ ಸೇನೆ ಎಂದು ಜರಿಯುತ್ತಿರೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಹಿಂದೆ ಬಿಜೆಪಿ ನಿಂತಿದೆ ಅಂತಾ ಸಂಜಯ್​ ರಾವತ್​ ಆರೋಪಿಸಿದ್ರು. https://www.youtube.com/watch?v=ZWYIw7qk69I ಠಾಕ್ರೆ...

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಯಲಹಂಕದ ಬಿಬಿಎಂಪಿ ವಾರ್ಡ್ ನಂಬರ್ 2ರ ಕೊಂಡಪ್ಪ ಬಡಾವಣೆಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು. ಇದೇ ವೇಳೆ ವಾರ್ಡ್ ನಂಬರ್ 2 ಕೊಂಡಪ್ಪ ಬಡಾವಣೆಯ ಬಿಬಿಎಂಪಿ ಸದಸ್ಯೆ ಅಮರನಾಥ್ ಪದ್ಮಾವತಿ ಅವರ ಐದು...

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ಯಾವುದೇ ಒತ್ತಡಕ್ಕೆ ಮಣಿಯುವ ಮಾತೇ ಇಲ್ಲ: ಸಿ.ಟಿ ರವಿ

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ...

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

ಪ್ರಧಾನಿ ವೈಯಕ್ತಿಕ ಟ್ವಿಟರ್​ ಖಾತೆ ಹ್ಯಾಕ್​; ಬಿಟ್​ಕಾಯಿನ್​ಗಾಗಿ ಡಿಮ್ಯಾಂಡ್

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್​ಸೈಟ್​​ನ ಟ್ವಿಟರ್​ ಖಾತೆಯನ್ನ ಹ್ಯಾಕರ್ಸ್ ಹ್ಯಾಕ್​ ಮಾಡಿದ್ದಾರೆ. ಹ್ಯಾಕ್​ ಮಾಡ್ತಿದ್ದಂತೆ ಪ್ರಧಾನಿ ಖಾತೆಯನ್ನ ಟ್ವೀಟ್​ ಮೇಲೆ ಟ್ವೀಟ್​ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಟ್ವಿಟರ್ ಖಾತೆ ಡಿಲೀಟ್​ ಮಾಡಲಾಗಿದೆ ಅಂತಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. https://www.youtube.com/watch?v=Ww4kaZI3iYQ ಪ್ರಧಾನಿ ಖಾತೆಯಿಂದ ಟ್ವೀಟ್​ ಮಾಡಿದ ಹ್ಯಾಕರ್ಸ್ ಕೋವಿಡ್​...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...

ನಾರಾಯಣ ಗುರುಗೆ ಪ್ರಧಾನಿ ನಮನ

ಸಮಾಜ ಸುಧಾರಕ ನಾರಾಯಣ ಗುರು ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯಲ್ಲಿ ಅವರ ಪ್ರತಿಮೆಗೆ ನಮನ ಸಲ್ಲಿಸಿದ್ರು. ಅಲ್ಲದೇ ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದಾರೆ. https://www.youtube.com/watch?v=JAjG5ZmboKM ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. https://www.youtube.com/watch?v=1YeUxa-eFdc ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು...

ರಷ್ಯಾಗೆ ರಾಜನಾಥ್​ ಸಿಂಗ್​ ಪ್ರವಾಸ; ಎಸ್​ಸಿಓ ಸಭೆಯಲ್ಲಿ ಭಾಗಿ

ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್​ ಸಿಂಗ್​ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ. https://www.youtube.com/watch?v=z6wkL_cSBSc ಎಸ್​ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img