ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ. ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...
ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...
ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು.
ಅವರು ಇಂದು...
ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ. ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು.
ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...
03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು.
ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ...
ಶಿವಮೊಗ್ಗದ ರಾಜಕೀಯ ಧೃವೀಕರಣಗೊಂಡಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ವೇಳೆ ಡಾ.ಧನಂಜಯ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್ ಬಿಜೆಪಿಗೆ ಸೇರ್ಪಡೆಗೊಂಡ ಕಾರಣ ಪಕ್ಷಕ್ಕೆ ಇನ್ನೂ ಬಲಬಂದಿದೆ.
ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಮತ್ತು ಸಾಗರದ ಕೆ.ಎಸ್.ಪ್ರಶಾಂತ್ ನಿರೀಕ್ಷೆಯಂತೆ ಬಿಜೆಪಿ...
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ
ಚುನಾವಣೆ ವರ್ಷ ಇರುವುದರಿಂದ...