Monday, February 23, 2026

Bjp

ಪರಿಸರ ಉಳಿಸುವಂತೆ ಕೋಲಾರ ಡಿಸಿ ಸಲಹೆ..

ರಾಜ್ಯದಲ್ಲಿ ಕೊರೊನಾ ತಂಡಾವ ವಾಡುತ್ತಿದೆ. ಈ ನಿಟ್ಟಿನಲ್ಲಿ ಮಹಾಮಾರಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೋಲಾರ ಜಿಲ್ಲಾಡಳಿತ ಕೈಗೊಂಡಿದೆ. https://youtu.be/s5tD0sGxNhc ಜಿಲ್ಲೆಯಲ್ಲಿ ಕೊರೊನಾ ವೈರಸ್ ೨೦೦೦ ಗಿಡಿಯತ್ತ ಬಂದು ನಿಂತಿದೆ. ಇದೆ ಸಂದರ್ಭದಲ್ಲಿ ಗಣಪತಿ ಹಬ್ಬ ಬಂದಿದೆ. ಕೊವಿಡ್ ೧೯ ಸಂದರ್ಭದಲ್ಲಿ ಜನರು ಮನೆಯಲದಲ್ಲೇ ಗಣಪತಿ ಹಬ್ಬ ಆಚರಿಸುಂವತೆ ಸಲಹೆ ನೀಡಿದ್ದಾರೆ. ಇಂದು ಮಾತನಾಡಿದ ಜಿಲ್ಲಾಧಿಕಾರಿ ಸತ್ಯಭಾಮಾರವರು ಮನೆಯಲ್ಲಿ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. https://youtu.be/acM0NCZewno ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್...

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗ..!

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿರುವ ಪುಟೀನ್, ಆದಷ್ಟು ಬೇಗ ಈ ಲಸಿಕೆ ಸಾರ್ವಜನಿಕರಿಗೆ ಸಿಗುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈ ಲಸಿಕೆ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕೊರೊನಾ ಗುಣಮುಖವಾಗಿಸುತ್ತದೆಯಂತೆ. ಭಾರತದ ಪುರಾಣಪ್ರಸಿದ್ಧ ದೇವಾಲಯ ತಿರುಪತಿಯಲ್ಲಿ 700ಕ್ಕೂ ಅಧಿಕ...

‘ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು’

ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಆಗ್ರಹಿಸಿದ್ದಾರೆ. https://youtu.be/kgeoN6QOuw4 ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ...

ಹಿಂದಿ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಆಕ್ರೋಶ..!

ಹಿಂದಿ ರಾಜಕಾರಣದ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕನ್ನಡದಲ್ಲಿ ಪರೀಕ್ಷೆಗಳು ಬರೆಯಲು ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ. ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು...

ಕೊರೊನಾದಿಂದ ಗುಣಮುಕ್ತರಾಗಿ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ..

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ. SSLC ಫಲಿತಾಂಶದ ಬಗ್ಗೆ ...

ರೈತರ ಪ್ರತಿಭಟನೆ ಅವಕಾಶ ನೀಡದ ಖಾಕಿ. ಅಕ್ರಮ ಭೂಕಬಳಿಕೆಗೆ ಆಡಳಿತ ಸರ್ಕಾರವೇ ಸಾಥ್..?

ಹಾಲಿ ಸರ್ಕಾರದ ಪ್ರಭಾವಿ ರಾಜಕೀಯ ನಾಯಕನ ವಿರುದ್ಧ ಗೋಮಾಳ ಜಾಗ ಕಬಳಿಕೆ ಆರೋಪ ಕೇಳಿಬಂದಿದ್ದು, ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ ವೇಳೆ ತಡೆದು ವಶಕ್ಕೆ ಪಡೆದ ಘಟನೆ ಯಲಹಂಕದ ಮಾವಳ್ಳಿಪುರ ಗ್ರಾಮದಲ್ಲಿ ನಡೆಯಿತು. ಹೆಸರಘಟ್ಟ ಹೋಬಳಿಯ ಲಿಂಗರಾಜಪುರ ಗ್ರಾಮದ ಗೋಮಾಳ ಸರ್ವೇ ನಂಬರ್ 5ರಲ್ಲಿ 8 ಎಕರೆ ಮತ್ತು ಮೈಲಪ್ಪನಹಳ್ಳಿ ಗ್ರಾಮದ ಹುಲ್ಲುಗಾವಲು...

“ಕಳ್ಳ ಪೊಲೀಸ್ ಆಟ” ಠಾಣೆಯಲ್ಲಿದ್ದ ಕುಖ್ಯಾತ ಕಳ್ಳ ಮಿಂಚಿನಂತೆ ಎಸ್ಕೆಪ್, ಕರ್ತವ್ಯದಲ್ಲಿದ್ದ 6 ಮಂದಿ ಪೊಲೀಸರ ಆಮಾನತ್ತು..!

ತುಮಕೂರು : ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳ ನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತುಮಕೂರು ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದವನು ಕಳ್ಳನು ತುಮಕೂರಿನ ಅಂತರಸನಹಳ್ಳಿಯಲ್ಲಿ ವಾಸವಾಗಿದ್ದ ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. https://youtu.be/cBS8l9jCyu0 ಸದರಿ ಕುಖ್ಯಾತ ಸರಗಳ್ಳನನ್ನು...

‘ಈ ಮನೆಹಾಳು ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಹೋರಾಟ ಅನಿವಾರ್ಯ’

ಆನ್‌ಲೈನ್ ಮದ್ಯಮಾರಾಟದ ಬಗ್ಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ...

‘ಮನೆ ಬಾಡಿಗೆ ಕಟ್ಟಲೂ ಕೂಡ ಶಿಕ್ಷಕರು ಪರದಾಡುವಂತಾಗಿದೆ, ಸರ್ಕಾರ ಈ ಕೂಡಲೇ ಅವರಿಗೆ ಸಹಕರಿಸಬೇಕು’

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. https://youtu.be/cBS8l9jCyu0 ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img