Sunday, February 22, 2026

Bjp

ಸದ್ದಿಲ್ಲದೆ ನಡೀತಿದೆ ಆಪರೇಷನ್ ಕಮಲ- ಸಿಎಂ ಕುಮಾರಸ್ವಾಮಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಮೈತ್ರಿ ಶಾಸಕರಿಗೆ 10 ಕೋಟಿ ನೀಡುವ ಆಮಿಷವೊಡ್ಡಿ ಸೆಳೆಯಲು ಡೀಲ್ ಮಾಡ್ತಿದೆ ಅಂತ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ರಾತ್ರಿ 11 ಗಂಟೆಗೆ ಬಿಜೆಪಿಯ ಪ್ರಮುಖ ಮುಖಂಡರು ಮೈತ್ರಿ ಶಾಸಕರಿಗೆ ಕರೆ ಮಾಡಿ ಈಗಾಗಲೇ ಮೈತ್ರಿ ಪಕ್ಷದ 10...

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

‘ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ’- ಎಂಎಲ್ ಸಿ ರವಿಕುಮಾರ್ ಹೇಳಿಕೆ

ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.   ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...

ಕೇಂದ್ರ ಸಚಿವರ ಭೇಟಿಯಾದ ರೋಷನ್ ಬೇಗ್

ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img