ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ.
ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....
ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...
ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...
ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು....
ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...
ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...
ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...