Sunday, May 24, 2026

Bjp

ನಾನು ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡುತ್ತೇನೆ; ಕನ್ನಯ್ಯ..!

www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಬಿಜೆಪಿ ನನ್ನನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ...

ಚಿಕ್ಕನಾಯಕನಹಳ್ಳಿ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ..!

www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...

ವಿಶೇಷ ಚೇತನರಿಗೆ ಆಹಾರ ಕಿಟ್ ವಿತರಣೆ..!

www.karnatakatv.net :ತುಮಕೂರು : ದೇಶದ ಅಭಿವೃದ್ಧಿಯ ಬಗ್ಗೆ  ಚಿಂತನೆ, ಯೋಚನೆ ಮಾಡುವ  ಪಕ್ಷ  ಅಂತ  ಇದ್ದರೆ ಆದು  ಬಿಜೆಪಿ ಪಕ್ಷ  ಮಾತ್ರ ಎಂದು ರಾಜ್ಯ  ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ್  ತಿಳಿಸಿದರು. ಗುಬ್ಬಿ ಪಟ್ಟಣದ  ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿಯವರ  ಹುಟ್ಟು ಹಬ್ಬದ  ಹಿನ್ನಲೆಯಲ್ಲಿ ವಿಶೇಷ  ಚೇತನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯ್ತು. ಈ...

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ..!

www.karnatakatv.net :ತುಮಕೂರು: ರಾಜಕೀಯ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮಾಜಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ  ಬಿ.ಸುರೇಶ್ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಅಧಿಕೃತ ಪೇಸ್ ಬುಕ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ ಇಂತಹ ನಿರ್ಧಾರ ಯಾಕೆ ಅನ್ನೋದು ಕಮಲ ಪಾಳಯದಲ್ಲಿ ಚರ್ಚೆಯ ವಿಷಯವಾಗಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಕಳೆದ...

ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಫಿಕ್ಸ್ ..!

www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.   ಇಂದು ದೆಹಲಿಯಲ್ಲಿ...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img