Sunday, May 24, 2026

Bjp

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

‘ಬಿಜೆಪಿ ₹100 ಕೋಟಿ ಅನುದಾನ ಹಿಂಪಡೆದಿದೆ’

ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...

ಮುಂಬೈನಿಂದ ಠಾಕ್ರೆ -ಪವಾರ್​ ಬ್ರ್ಯಾಂಡ್​ ಅಳಿಸಲು ಪಿತೂರಿ- ಸಂಜಯ್​ ರಾವತ್​​

ಮುಂಬೈ ವಿರುದ್ಧ ಬಲವಾದ ಸಂಚು ನಡೆಯುತ್ತಿದೆ ಅಂತಾ ಶಿವಸೇನಾ ಮುಖಂಡ ಸಂಜಯ್​ ರಾವತ್​ ಶಿವಸೇನಾದ ಪತ್ರಿಕೆ ಸಾಮ್ನಾದ ರೋಕ್​ ಠೋಕ್​ ಅಂಕಣದಲ್ಲಿ ಬರೆದುಕೊಂಡಿದ್ದಾರೆ. ಮುಂಬೈಯನ್ನ ಪಾಕ್​ ಆಕ್ರಮಿತ ಕಾಶ್ಮೀರ, ಶಿವಸೇನೆಯನ್ನ ಬಾಬರ್​ ಸೇನೆ ಎಂದು ಜರಿಯುತ್ತಿರೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಹಿಂದೆ ಬಿಜೆಪಿ ನಿಂತಿದೆ ಅಂತಾ ಸಂಜಯ್​ ರಾವತ್​ ಆರೋಪಿಸಿದ್ರು. https://www.youtube.com/watch?v=ZWYIw7qk69I ಠಾಕ್ರೆ...

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಯಲಹಂಕದ ಬಿಬಿಎಂಪಿ ವಾರ್ಡ್ ನಂಬರ್ 2ರ ಕೊಂಡಪ್ಪ ಬಡಾವಣೆಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು. ಇದೇ ವೇಳೆ ವಾರ್ಡ್ ನಂಬರ್ 2 ಕೊಂಡಪ್ಪ ಬಡಾವಣೆಯ ಬಿಬಿಎಂಪಿ ಸದಸ್ಯೆ ಅಮರನಾಥ್ ಪದ್ಮಾವತಿ ಅವರ ಐದು...

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ಯಾವುದೇ ಒತ್ತಡಕ್ಕೆ ಮಣಿಯುವ ಮಾತೇ ಇಲ್ಲ: ಸಿ.ಟಿ ರವಿ

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ...

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

ಪ್ರಧಾನಿ ವೈಯಕ್ತಿಕ ಟ್ವಿಟರ್​ ಖಾತೆ ಹ್ಯಾಕ್​; ಬಿಟ್​ಕಾಯಿನ್​ಗಾಗಿ ಡಿಮ್ಯಾಂಡ್

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್​ಸೈಟ್​​ನ ಟ್ವಿಟರ್​ ಖಾತೆಯನ್ನ ಹ್ಯಾಕರ್ಸ್ ಹ್ಯಾಕ್​ ಮಾಡಿದ್ದಾರೆ. ಹ್ಯಾಕ್​ ಮಾಡ್ತಿದ್ದಂತೆ ಪ್ರಧಾನಿ ಖಾತೆಯನ್ನ ಟ್ವೀಟ್​ ಮೇಲೆ ಟ್ವೀಟ್​ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಟ್ವಿಟರ್ ಖಾತೆ ಡಿಲೀಟ್​ ಮಾಡಲಾಗಿದೆ ಅಂತಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. https://www.youtube.com/watch?v=Ww4kaZI3iYQ ಪ್ರಧಾನಿ ಖಾತೆಯಿಂದ ಟ್ವೀಟ್​ ಮಾಡಿದ ಹ್ಯಾಕರ್ಸ್ ಕೋವಿಡ್​...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img