Saturday, May 23, 2026

Bjp

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ನಾನು ಸರ್ಕಾರ ಬಿಟ್ಟುಕೊಡಲ್ಲ- ಎಲ್ಲರೂ ಒಟ್ಟಾಗಿ ನಿಲ್ಲೋಣ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...

ಡಿಕೆಶಿಗೆ ಹೋಟೆಲ್ ಹೊರಗೆ ತಡೆ – ಇಲ್ಲೇ ಕಾಯ್ತೀನಿ ಅಂತ ಪೊಲೀಸರ ಜೊತೆ ಪಟ್ಟು..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಮುಂಬೈಗೆ ಬಂದಿರುವ ಡಿಕೆಶಿಗೆ ಹೋಟೆಲ್ ಎಂಟ್ರಿ ಸಿಕ್ಕಿಲ್ಲ. ನಮ್ಮ ಸ್ನೇಹಿತರನ್ನ ಭೇಟಿ ಮಾಡಲು ಬಂದಿದ್ದೇನೆ ನಾನು ರೂಂ ಬುಕ್ ಮಾಡಿದ್ದೇನೆ ಅಂತ ಹೇಳಿದ್ರು ಡಿಕೆ ಶಿವಕುಮಾರ್ ರನ್ನ ಪೊಲೀರು ಹೋಟೆಲ್ ಒಳಗೆ ಬಿಡಲಿಲ್ಲ.. ಡಿ ಕೆ ಶಿ ಜೊತೆ ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡ, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಗಮಿಸಿದ್ರು.....

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್- ಸಚಿವ ಎಚ್.ನಾಗೇಶ್ ರಾಜೀನಾಮೆ..!

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಪಕ್ಷೇತರ ಶಾಸಕರಾಗಿದ್ದ ಎಚ್. ನಾಗೇಶ್ ರನ್ನು ಸೆಳೆದು ಮಂತ್ರಿಗಿರಿ ನೀಡಿದ ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇದೀಗ ಎಚ್.ನಾಗೇಶ್ ದೋಸ್ತಿಗಳಿಗೆ ಗುಡ್ ಬೈ ಹೇಳಿದ್ದಾರೆ. ಪಕ್ಷೇತರರಿಗೆ ಮಂತ್ರಿಗಿರಿ ನೀಡೋ ಮೂಲಕ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ದೋಸ್ತಿಗಳಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಣ್ಣ...

‘ಮುಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ’ ಎಂದು ಘೋಷಣೆ…. !

ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ  ತುಮಕೂರಿನ ಜಾಸ್ ಟೋಲ್...
- Advertisement -spot_img

Latest News

ಹಬ್ಬದ ಮುನ್ನವೇ ರಾಮನ ದರ್ಶನ? ರಣಬೀರ್ ಕಪೂರ್ ವರ್ಸಸ್ ಯಶ್

ಬಹು ದೊಡ್ಡ ನಿರೀಕ್ಷೆಯ ಬಿಗ್‌ ಪ್ರೋಜೆಕ್ಟ್‌ ಬಹುಭಾಷಾ ಪ್ಯಾನ್ ಇಂಡಿಯಾ ಸಿನಿಮಾ ‘ರಾಮಾಯಣ: ಪಾರ್ಟ್ 1’ ಈಗ ಅಂದುಕೊಂಡಿದ್ದಕ್ಕಿಂತ ಮೊದಲೇ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ....
- Advertisement -spot_img