Hebbāḷa.: ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...
ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...
Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...
ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...
ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...
ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ ಬಿಜೆಪಿ ಶಾಸಕರ ಮಧ್ಯೆ ಗಲಾಟೆ ನಡೆದಿದೆ.
ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...
ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...