Friday, July 10, 2026

Bjp

ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ಸಿಂದಗಿಯಲ್ಲಿ ಬಿಜೆಪಿ ಗೆಲುವು..!

www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...

ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ..!

www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ...

ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಮೋದಿ ಶಕ್ತಿಶಾಲಿಯಾಗುತ್ತಿದ್ದಾರೆ..!

www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....

ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ..!

www.karnatakatv.net: ಭಾರತೀಯ ಸಮಾಜ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ಸುಹೇಲ್ ದೇವ್ ಮೈತ್ರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ. ಎಸ್‌ಪಿ ಮತ್ತು ಎಸ್‌ಬಿಎಸ್‌ಪಿ ನಾಯಕರು ನಿನ್ನೆ ಮೌದಲ್ಲಿ ವೇದಿಕೆ ಹಂಚಿಕೊoಡಿದ್ದರು ಮತ್ತು 2022ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದವು. ಇದರ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img