Thursday, July 9, 2026

Bjp

‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು’

ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. https://youtu.be/b3XR-351ZZc ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...

‘ಕಾಂಗ್ರೆಸ್‌ನವರನ್ನ ಬಿಜೆಪಿಗೆ ಹಾರಿಸಿದವರು ಯಾರೆಂದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು’

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ. https://youtu.be/vd5xyIrhnBM ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...

ಸಾವಿರದಿಂದ 250 ರೂಪಾಯಿಗೆ ಇಳಿದ ಮಾಸ್ಕ್ ದಂಡ: ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ..!

ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದಿಂದ ಸಾವು ನೋವು ಸಂಭವಿಸುತ್ತಿದೆ. ಮೊದಲೆಲ್ಲ ಪ್ರತಿದಿನ 100 , 200 ಕೇಸ್‌ಗಳು ಕಂಡುಬರುತ್ತಿತ್ತು. ಆದ್ರೆ ಈಗ 4ರಿಂದ 5 ಸಾವಿರ ಕೇಸ್‌ಗಳು ಕಂಡು ಬರುತ್ತಿದೆ. ಇನ್ನು ಸರ್ಕಾರ ಕೂಡ ಕೊರೊನಾ ತಡೆಗಟ್ಟಲು ಹಲವು ಪ್ರಯತ್ನಗಳನ್ನ ಮಾಡಿದ್ರೂ ನೋ ಯ್ಯೂಸ್. ಹಾಗಾಗಿ...

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ಪಾಸಿಟಿವ್..!

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್‌ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. https://youtu.be/pkHi_u5QCFI ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿಗೆ ಸಿಬಿಐ ಶಾಕ್..!

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ. https://youtu.be/a4eylitLFv8 ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img