Tuesday, July 7, 2026

Bjp

‘ಡಿಕೆಶಿ ಟೈರ್ ಟ್ಯೂಬ್ ಗಿರಾಕಿ’- ಆಯನೂರು ಟೀಕೆ

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಜೆಡಿಎಸ್ ನ ದೇವೇಗೌಡ…?

ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...

ರಾಜ್ಯದಲ್ಲಿ ಮತ್ತೆ ಎಲೆಕ್ಷನ್…?- ಬಿಎಸ್ವೈಗೆ ಬಿಗ್ ಶಾಕ್ ಕೊಟ್ಟ ಅಮಿತ್ ಶಾ.. !

ರಾಜ್ಯ ಬಿಜೆಪಿ ಕಳೆದೊಂದು ವರ್ಷದಿಂದ ಹಲವು ಬಾರಿ ಫ್ಲಾಪ್ ಆಪರೇಷನ್ ಗಳನ್ನ ಮಾಡಿದೆ.ಆದ್ರೆ ಇದೀಗ ಬಿಜೆಪಿ ಅಂತಿಮ ಸುತ್ತಿನ ಆಪರೇಷನ್ ಕಮಲಕ್ಕೆ ಚಾಲನೆ ಕೊಟ್ಟಿದೆ. ಈ ಮಧ್ಯೆಯೇ ರಾಜ್ಯ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ಕೊಟ್ಟಿದ್ದಾರೆ. ಹೇಗಿದ್ರೂ ರಮೇಶ್ ಜಾರಕಿಹೊಳಿ ಟೀಂ ಅಲ್ಲದೇ ಡಾ. ಕೆ ಸುಧಾಕರ್, ರೋಷನ್ ಬೇಗ್ ಕಾಂಗ್ರೆಸ್...

ಸುಮಲತಾ ಮಾತು ಉಳಿಸಿಕೊಳ್ತಾರೋ, ಮಾತು ತಪ್ತಾರೋ…?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....

ಸಂಪುಟದಿಂದ ಯಾರಿಗೆ ಕೊಕ್ ಕೊಡ್ತಾರೆ ಸಿಎಂ…?

ಬೆಂಗಳೂರು: ಮೈತ್ರಿ ಸರ್ಕಾರ ಇವತ್ತು ಪತನವಾಗುತ್ತೆ, ನಾಳೆ ಪತನವಾಗುತ್ತೆ ಅಂತ ಬಿಜೆಪಿ ನಾಯಕರು ಬಾಂಬ್ ಹಾಕ್ತಿರೋದು ಇದೀಗ ದೋಸ್ತಿಗಳಿಗೆ ತಲೆನೋವಾಗಿದೆ. ಒಂದು ವೇಳೆ ಅವರು ಹೇಳಿದ ಹಾಗೆ ಆದರೆ ಏನ್ ಮಾಡೋದು ಅಂತ ಲೆಕ್ಕಾಚಾರ ಹಾಕಿರೋ ಮೈತ್ರಿ ಪಕ್ಷದ ನಾಯಕರು ಸಖತ್ ಪ್ಲಾನ್ ಮಾಡಿದ್ದಾರೆ. ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿಬಿಡ್ತಾರೆ ಅನ್ನೋ ಭಯದಿಂದ ಇದೀಗ...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇಂದು ಲೋಕಸಭಾ ಮಹಾಸಮರ ಫಲಿತಾಂಶ- ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ. 543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು.  ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...
- Advertisement -spot_img

Latest News

Horoscope: ಈ ರಾಶಿಯವರು ಹಣ ಸಂಪಾದನೆಯಲ್ಲಿ ಎತ್ತಿದ ಕೈ

Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್‌ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ...
- Advertisement -spot_img