Friday, July 17, 2026

Bjp

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img